Kuno National Park; ಚೀತಾಗಳ ರೆಡಿಯೋ ಕಾಲರ್ ತೆರವು
Team Udayavani, Jul 18, 2023, 7:45 AM IST
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್ಪಿ) 3 ದಿನಗಳ ಅಂತರದಲ್ಲಿ 2 ಚೀತಾಗಳು ಮೃತಪಟ್ಟ ಬೆನ್ನಲ್ಲೇ, ಕೆಎನ್ಪಿಯಲ್ಲಿರುವ ಎಲ್ಲಾ ಚೀತಾಗಳ ಕುತ್ತಿಗೆಯಿಂದ ರೇಡಿಯೋ ಕಾಲರ್ ತೆಗೆದುಹಾಕಲು ಆರಂಭಿಸಲಾಗಿದೆ.
ಚೀತಾಗಳ ಸಾವಿಗೆ ರೇಡಿಯೋ ಕಾಲರ್ ಕಾರಣವಿರಬಹುದು ಎಂಬ ಶಂಕೆ ಮೂಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.
ಈ ಕುರಿತು ಮಧ್ಯಪ್ರದೇಶ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಸಿ. ಚೌಹಾಣ್ ಮಾಹಿತಿ ನೀಡಿದ್ದು, ಮಾನ್ಸೂನ್ ಕಾಲವಾಗಿರುವ ಹಿನ್ನೆಲೆ ರೇಡಿಯೋ ಕಾಲರ್ಗಳ ಅಳವಡಿಕೆಯಿಂದ ಚೀತಾಗಳ ಕುತ್ತಿಗೆಯಲ್ಲಿ ಸೋಂಕು ಹರಡುವ ಸಾಧ್ಯತೆಗಳಿವೆ.
ಅವುಗಳ ಸಾವಿಗೂ ಅದೂ ಕಾರಣವಿರಬಹುದು. ಆದರೆ ಇದೇ ನಿಖರ ಕಾರಣ ಎನ್ನಲು ಸದ್ಯದ ಮಟ್ಟಿಗೆ ಸಾಧ್ಯವಿಲ್ಲ. ಮುಂಜಾಗ್ರತಾ ಕ್ರಮವಾಗಿ ರೇಡಿಯೋ ಕಾಲರ್ ತೆಗೆದುಹಾಕಲು ಆರಂಭಿಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.