ಶುಂಠಿ ಬೆಳೆಗೂ ಕಳ್ಳರ ಕಾಟ… ಹೊಲದಲ್ಲಿ ಬೆಳೆದಿದ್ದ 5 ಲಕ್ಷ ರೂ. ಮೌಲ್ಯದ ಶುಂಠಿ ಕಳ್ಳತನ


Team Udayavani, Jul 19, 2023, 9:28 AM IST

ಶುಂಠಿ ಬೆಳೆಗೂ ಕಳ್ಳರ ಕಾಟ… ಹೊಲದಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ… ಕಂಗಾಲಾದ ರೈತ

ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇಗೌಡರ ಜಮೀನಿನಲ್ಲಿ ಈ ಘಟನೆ ನಡೆದಿದೆ.

ತಾಲೂಕಿನ ಚೆನ್ನಸೋಗೆಯ ಪ್ರಸನ್ನಕುಮಾರ್ ಹೊಸಕೋಟೆಯ ಶ್ರೀನಿವಾಸ್, ದೇವೇಂದ್ರ ಸೇರಿದಂತೆ ಮೂವರು ಸಣ್ಣೆನಹಳ್ಳಿಯ ಚಂದ್ರೇಗೌಡ ಮತ್ತಿತರ ರೈತರಿಂದ ಒಟ್ಟು 15 ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಶುಂಠಿ ಬೆಳೆಯೂ ಉತ್ತಮವಾಗಿ ಬಂದಿದ್ದು, ಶನಿವಾರ ರಾತ್ರಿ ಯಾರೋ ಕಳ್ಳರು ಸುಮಾರು ಅರ್ಧ ಎಕರೆಯಷ್ಟು 5 ಲಕ್ಷ ರೂ. ಬೆಲೆಬಾಳುವ ಶುಂಠಿ ಬೆಳೆಯನ್ನು ಕಳುವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮನೆ-ಅಂಗಡಿಗಳಲ್ಲಿ ಕಳ್ಳತನ ಮಾಡುವುದು, ಪಂಪ್ ಸೆಟ್, ಸ್ಲಿಂಕ್ಲರ್ ಸೆಟ್‌ಗಳನ್ನು ಕಳ್ಳರು ಹೊತ್ತೊಯ್ಯುತ್ತಿದ್ದರು. ಇದೀಗ ಶುಂಠಿ ಬೆಲೆ ಗಗನಕ್ಕೇರಿರುವುದರಿಂದ ಶುಂಠಿಬೆಳೆ ಮೇಲೂ ಕಳ್ಳರು ಕಣ್ಣು ಹಾಯಿಸಿದ್ದು, ರೈತರು ಕಷ್ಟಪಟ್ಟು ಸಾಲಸೋಲಮಾಡಿ ಬೆಳೆದ ಬೆಳೆಯೂ ದಕ್ಕದಂತಾಗಿದೆ.

ಇದನ್ನೂ ಓದಿ: ನಿರ್ಭಯಾ ಅಪರಾಧಿಗಳಿಗೆ ಮರಣದಂಡನೆ ವಿಧಿಸುವಂತೆ ಕೋರಿದ ವಕೀಲರಿಂದ ಬ್ರಿಜ್ ಭೂಷಣ್ ಪರ ವಾದ

ಟಾಪ್ ನ್ಯೂಸ್

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Amit Shah 2

MSP; ಕರ್ನಾಟಕದಲ್ಲಿ ಕಾಂಗ್ರೆಸ್‌ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್‌ ಶಾ

delhi air

Air pollution: ಗಾಳಿ ಗುಣಮಟ್ಟ ಆಯೋಗಕ್ಕೆ ಸುಪ್ರೀಂಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.