ಕಾಶ್ಮೀರಿ ಹಿಂದೂಗಳ ನರಮೇಧ: ಕರಾಳ ಸತ್ಯವನ್ನು ಹೇಳಲಿದೆ ‘The Kashmir Files Unreported’


Team Udayavani, Jul 19, 2023, 3:07 PM IST

ಕಾಶ್ಮೀರಿ ಹಿಂದೂಗಳ ನರಮೇಧ: ಕರಾಳ ಸತ್ಯವನ್ನು ಹೇಳಲಿದೆ ‘The Kashmir Files Unreported’

ಮುಂಬಯಿ: ಭಾರತೀಯ ಸಿನಿಮಾರಂಗದಲ್ಲಿ ವಿವೇಕ್ ಅಗ್ನಿಹೋತ್ರಿ ಅವರ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಒಂದಷ್ಟು ವಿವಾದದಿಂದಲೇ ಸದ್ದು ಮಾಡಿ ಕೋಟಿಗಟ್ಟಲೇ ಕಮಾಯಿ ಮಾಡಿತ್ತು.

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ, ಅನಾಚಾರ, ಅತ್ಯಾಚಾರದ ಭೀಕರ ಘಟನೆಗಳ ಸುತ್ತ ಸಿನಿಮಾದ ಕಥೆ ಸಾಗುತ್ತದೆ. ಸಿನಿಮಾ ರಾಜಕೀಯವಾಗಿಯೂ ಸದ್ದು ಮಾಡಿದ್ದು, ಕೆಲ ವರ್ಗದ ಜನರಿಂದ ಪ್ರಶಂಸೆಗೆ ಒಳಗಾದರೆ, ಇನ್ನು ಕೆಲವರು ಸಿನಿಮಾವನ್ನು ಟೀಕಿಸಿದ್ದರು. ಸಿನಿಮಾದ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಅವರ ಮೇಲೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ಸಿನಿಮಾಕ್ಕೆ ಬೆಂಬಲವಾಗಿ ಕೆಲ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ನೀಡಲಾಗಿತ್ತು.

ಇದೀಗ “ಕಾಶ್ಮೀರ್ ಫೈಲ್ಸ್”‌ ಸಿನಿಮಾದ ಚಿತ್ರೀಕರಣ ರೀಸರ್ಚ್‌ ವೇಳೆ ಸಿನಿಮಾ ತಂಡಕ್ಕೆ ಸಿಕ್ಕ ಕೆಲವೊಂದು ಸತ್ಯಾ ಘಟನೆ ಆಧಾರಿತ ಅಂಶಗಳನ್ನು ಹಾಗೂ ಘಟನೆಯನ್ನು ಕಣ್ಣಾರೆ ಕಂಡ ವ್ಯಕ್ತಿಗಳ ಅನುಭವಗಳನ್ನು ಹೇಳಿರುವ ಸಾಕ್ಷ್ಯಚಿತ್ರವನ್ನು ರಿಲೀಸ್‌ ಮಾಡಲು ವಿವೇಕ್‌ ಅಗ್ನಿಹೋತ್ರಿ ರೆಡಿಯಾಗಿದ್ದಾರೆ.

ಇದನ್ನೂ ಓದಿ: ‌ಅನುಮತಿಯಿಲ್ಲದೆ ದೃಶ್ಯ ಬಳಕೆ: “ಹಾಸ್ಟೆಲ್‌ ಹುಡುಗರಿ”ಗೆ ಲೀಗಲ್‌ ನೋಟಿಸ್ ಕೊಟ್ಟ ರಮ್ಯಾ

‘The Kashmir Files Unreported’ ಎಂದು ಸಾಕ್ಷ್ಯ ಚಿತ್ರಕ್ಕೆ ಹೆಸರಿಡಲಾಗಿದೆ. ಇದು ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾದ ವೇಳೆ ಚಿತ್ರತಂಡ ಸಂಗ್ರಹಿಸಿದ ಕೆಲ ಅಂಶಗಳನ್ನು ಒಳಗೊಂಡಿದೆ. ಈ ಸಂಬಂಧ ನಿರ್ದೇಶಕ ವಿವೇಕ್‌ ಅವರು ಟ್ರೇಲರ್‌ ವೊಂದನ್ನು ರಿಲೀಸ್‌ ಮಾಡಿದ್ದಾರೆ.

“ಹಲವಾರು ನರಮೇಧವನ್ನು ಒಪ್ಪದವರು, ಭಯೋತ್ಪಾದನೆಗೆ ಬೆಂಬಲಿಸಿದವರು ಮತ್ತು ಭಾರತದ ಶತ್ರುಗಳು ʼಕಾಶ್ಮೀರ್‌ ಫೈಲ್ಸ್‌ʼ ನ್ನು ಪ್ರಶ್ನಿಸಿದರು. ಕಾಶ್ಮೀರ ಹಿಂದೂಗಳ ಹತ್ಯಾಕಾಂಡದ ಕರಾಳ ಸತ್ಯವನ್ನು ಈಗ ನಿಮ್ಮ ಮುಂದಿಡುತ್ತಿದ್ದೇನೆ ಇದನ್ನು‌ ಪಿಶಾಚಿಗಳು ಮಾತ್ರ ಪ್ರಶ್ನೆ ಮಾಡಬಹುದು” ಎಂದು ಟ್ವೀಟ್‌ ಮಾಡಿದ್ದಾರೆ.

‘The Kashmir Files Unreported’ ಡಾಕ್ಯುಮೆಂಟರಿ ಜೀ5 ನಲ್ಲಿ ಪ್ರಿಮಿಯರ್‌ ಆಗಲಿದೆ. ರಿಲೀಸ್‌ ಡೇಟ್‌ ಇನ್ನು ಅನೌನ್ಸ್‌ ಆಗಿಲ್ಲ.

ಸದ್ಯ ವಿವೇಕ್‌ ಅಗ್ನಿಹೋತ್ರಿ ʼದಿ ವ್ಯಾಕ್ಸಿನ್‌ ವಾರ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.