ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ; ಡಾ. ಭರತ್ ಶೆಟ್ಟಿ 


Team Udayavani, Jul 19, 2023, 5:44 PM IST

ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ; ಡಾ. ಭರತ್ ಶೆಟ್ಟಿ 

ಸುರತ್ಕಲ್ :ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು.ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಓಟ್ ಬ್ಯಾಂಕ್ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನಾ ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ,ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.