ಶೀಘ್ರವೇ ಸಿನೆ ಲೋಕಕ್ಕೆ ರಾಜ್ ಕುಂದ್ರಾ ಎಂಟ್ರಿ?
Team Udayavani, Jul 20, 2023, 7:30 AM IST
ಮುಂಬಯಿ: ಅಶ್ಲೀಲ ಚಿತ್ರ ನಿರ್ಮಾಣದ ಆರೋಪದ ಮೇರೆಗೆ ಜೈಲು ಸೇರಿ ಸುದ್ದಿಯಾಗಿದ್ದ ಖ್ಯಾತ ನಟಿ ಶಿಲ್ಪಾಶೆಟ್ಟಿ ಅವರ ಪತಿ ರಾಜ್ ಕುಂದ್ರಾ, ಈಗ ತಮ್ಮ ಜೈಲಿನ ಅನುಭವಗಳನ್ನೇ ಆಧರಿಸಿ ಸಿನೆಮಾ ಮಾಡಲು ಮುಂದಾಗಿದ್ದು, ಶೀಘ್ರವೇ ಸಿನೆ ಲೋಕಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.
2021ರಲ್ಲಿ ತಮ್ಮ ವಿರುದ್ಧದ ಅಶ್ಲೀಲ ಚಿತ್ರ ನಿರ್ಮಾಣ ಹಗರಣದ ಆರೋಪದಿಂದ ಕುಂದ್ರಾ ಮುಂಬಯಿಯ ಆರ್ಥರ್ ರಸ್ತೆ ಜೈಲು ಸೇರಿದ್ದರು. ಬಳಿಕ ಎಫ್ಐಆರ್, ಜಾಮೀನು ಹೋರಾಟ, ಮಾಧ್ಯಮ ವರದಿ ಸಹಿತ ಅವರು ಅನುಭವಿಸಿದ ಪ್ರತಿ ಅನುಭವಗಳನ್ನೂ ಆಧರಿಸಿ ಈಗ ಸಿನೆಮಾ ಮಾಡುತ್ತಿದ್ದಾರೆ.
ಸದ್ಯಕ್ಕೆ ಸಿನೆಮಾ ನಿರ್ದೇಶಕರ ಬಗ್ಗೆ ಮಾಹಿತಿ ನೀಡಿಲ್ಲವಾದರೂ, ಕಥೆ, ಸಂಭಾಷಣೆ, ಎಲ್ಲದರಲ್ಲೂ ಕುಂದ್ರಾ ಮುಂದಾಳತ್ವ ವಹಿಸಿದ್ದಾರೆ. ಶೀಘ್ರವೇ ಈ ಬಗ್ಗೆ ಮಾಹಿತಿ ಹೊರಬೀಳಲಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.