Wrestlers case; ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಜಾಮೀನು: ದೇಶವನ್ನು ತೊರೆಯದಂತೆ ಸೂಚನೆ
ವಿನೋದ್ ತೋಮರ್ ಅವರ ಜಾಮೀನು ಅರ್ಜಿ ಸಹ ಅಂಗೀಕಾರ
Team Udayavani, Jul 20, 2023, 5:21 PM IST
ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ಅಮಾನತುಗೊಂಡ ಡಬ್ಲ್ಯುಎಫ್ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಜಾಮೀನು ಅರ್ಜಿಯನ್ನು ಸಹ ನ್ಯಾಯಾಲಯ ಅಂಗೀಕರಿಸಿದೆ.
“ನಾನು ಕೆಲವು ಷರತ್ತುಗಳೊಂದಿಗೆ 25 ಸಾವಿರ ರೂ. ಬಾಂಡ್ ಮೇಲೆ ಜಾಮೀನು ನೀಡುತ್ತಿದ್ದೇನೆ” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಹೇಳಿದ್ದಾರೆ.
ಜಾಮೀನು ನೀಡುವ ಸಂದರ್ಭದಲ್ಲಿ ದೆಹಲಿ ನ್ಯಾಯಾಲಯ ತನ್ನ ಪೂರ್ವಾನುಮತಿ ಇಲ್ಲದೆ ದೇಶವನ್ನು ತೊರೆಯದಂತೆ ಆರೋಪಿಗಳಿಗೆ ನಿರ್ದೇಶನ ನೀಡಿದೆ. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ಪ್ರಚೋದನೆ ನೀಡದಂತೆಯೂ ಸೂಚಿಸಿದೆ. ಜೂನ್ 15 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!
‘JioHotstar’ ಡೊಮೈನ್ಗೆ 1 ಕೋಟಿ ಕೊಡಿ: ಟೆಕಿ ಆಫರ್
SEBI ಮುಖ್ಯಸ್ಥೆ ಗೈರು: ಸಮಿತಿ ಸಭೆ ಮುಂದೂಡಿದ ಕ್ರಮಕ್ಕೆ ಬಿಜೆಪಿ ಆಕ್ರೋಶ
Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ
MNC Company: ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.