ಧಾರ್ಮಿಕ ಕಾರಣಕ್ಕೆ ಕ್ರಿಕೆಟ್ ಗೆ ವಿದಾಯ ಹೇಳಿದ 18ನೇ ವರ್ಷದ ಪಾಕ್ ಆಟಗಾರ್ತಿ ಆಯೇಷಾ ನಸೀಂ


Team Udayavani, Jul 20, 2023, 6:48 PM IST

ayesha naseem

ಕರಾಚಿ: ಪಾಕಿಸ್ತಾನದ ವನಿತಾ ಆಟಗಾರ್ತಿ ಆಯೇಷಾ ನಸೀಂ ಅವರು ಕ್ರಿಕೆಟಿಗೆ ವಿದಾಯ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕೇವಲ 18ರ ಹರೆಯದ ಆಯೇಷಾ ನಸೀಂ ಅವರು ವಿದಾಯ ಹೇಳಿ ಅಭಿಮಾನಿಗಳು ಮತ್ತು ಕ್ರಿಕೆಟ್ ಉತ್ಸಾಹಿಗಳಿಗೆ ಆಘಾತವನ್ನುಂಟು ಮಾಡಿದೆ.

ಇಸ್ಲಾಂ ಧರ್ಮದ ಬೋಧನೆಗಳನ್ನು ಅನುಸರಿಸಿ ಹೆಚ್ಚು ಧಾರ್ಮಿಕ ಜೀವನವನ್ನು ನಡೆಸಲು ಯುವ ಬ್ಯಾಟರ್ ತನ್ನ ಸುಪ್ರಸಿದ್ಧ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಅವರ ನಿವೃತ್ತಿಯ ಸುದ್ದಿಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಯೊಂದಿಗೆ ಗುರುವಾರ ಹಂಚಿಕೊಂಡಿದೆ.

ಆಯೇಷಾ ನಸೀಂ ನಿವೃತ್ತಿಯು ಪಾಕಿಸ್ತಾನದ ಮಹಿಳಾ ಕ್ರಿಕೆಟ್‌ ನಲ್ಲಿ ಉದಯೋನ್ಮುಖ ತಾರೆಯ ನಿರ್ಗಮನವನ್ನು ಸೂಚಿಸುತ್ತದೆ. 2020 ರಲ್ಲಿ ಪದಾರ್ಪಣೆ ಮಾಡಿದ ಅವರು, ಟಿ20 ಮತ್ತು ಏಕದಿನ ಎರಡರಲ್ಲೂ ತ್ವರಿತವಾಗಿ ಹೆಸರು ಮಾಡಿದ್ದರು. ಆಕೆಯ ಆಕ್ರಮಣಕಾರಿ ಆಟದ ಶೈಲಿ ಮತ್ತು ಬೃಹತ್ ಸಿಕ್ಸರ್‌ ಗಳನ್ನು ಹೊಡೆಯುವ ಸಾಮರ್ಥ್ಯವು ಮಹಿಳಾ ಕ್ರಿಕೆಟ್‌ ನಲ್ಲಿ ವೀಕ್ಷಿಸಲು ಅತ್ಯಂತ ರೋಮಾಂಚಕಾರಿ ಆಟಗಾರ್ತಿ ಎಂಬ ಖ್ಯಾತಿಯನ್ನು ಗಳಿಸಿತ್ತು.

15 ನೇ ವಯಸ್ಸಿನಲ್ಲಿ ಆಯೇಷಾ ನಸೀಂ 2020 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ನಲ್ಲಿ ಪಾಕಿಸ್ತಾನದ ತಂಡಕ್ಕೆ ಆಯ್ಕೆಯಾದರು. ತಮ್ಮ ಪ್ರದರ್ಶನಗಳೊಂದಿಗೆ ಪ್ರಭಾವ ಬೀರುವುದನ್ನು ಮುಂದುವರೆಸಿದ ಅವರು, ತಂಡದಲ್ಲಿ ಪ್ರಮುಖ ಆಟಗಾರ್ತಿಯಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದರು. ಒಟ್ಟು 33 ಟಿ20 ಪಂದ್ಯಗಳನ್ನಾಡಿರುವ ಆಯೇಷಾ ನಸೀಂ, 369 ರನ್ ಗಳಿಸಿದ್ದಾರೆ.

ತನ್ನ ಕ್ರಿಕೆಟ್ ವೃತ್ತಿಜೀವನದ ಉತ್ತಮವಾಗುತ್ತಿರುವಾಗಲೇ ಆಯೇಷಾ ನಸೀಂ ತನ್ನ ಆಧ್ಯಾತ್ಮಿಕ ಪ್ರಯಾಣಕ್ಕೆ ಆದ್ಯತೆ ನೀಡಲು ಮತ್ತು ಇಸ್ಲಾಂನ ತತ್ವಗಳಿಗೆ ಅನುಗುಣವಾಗಿ ತನ್ನ ಜೀವನವನ್ನು ನಡೆಸಲು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.