ಈಶ ಯೋಗ ಕೇಂದ್ರದಲ್ಲಿ S-20 ಸಭೆ
Team Udayavani, Jul 21, 2023, 7:11 AM IST
ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಜಿ20 ಶೃಂಗದ ಅಂಗವಾಗಿ ಸೈನ್ಸ್ 20(ಎಸ್20) ಶೃಂಗಸಭೆ ನಡೆಯಲಿದೆ. ಜು.21 ಮತ್ತು 22ರಂದು ನಡೆಯಲಿರುವ ಈ ಶೃಂಗಸಭೆಯಲ್ಲಿ 20 ರಾಷ್ಟ್ರಗಳಿಂದ 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ವಿಜ್ಞಾನಿಗಳು, ಶಿಕ್ಷಣ ತಜ್ಞರು, ನೀತಿ ನಿರೂಪಕರು, ವಿಷಯ ತಜ್ಞರು ಸೇರಿದಂತೆ ಅನೇಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಎಸ್20 ಪ್ರತಿನಿಧಿಗಳು ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಎಸ್20 ಶೃಂಗಸಭೆಯಲ್ಲಿ ಹಸಿರು ಇಂಧನ, ಸಮಾಜದೊಂದಿಗೆ ವಿಜ್ಞಾನದ ಸಂಪರ್ಕ ಮತ್ತು ಸಮಗ್ರ ಆರೋಗ್ಯ ಎಂಬ ವಿಷಯಗಳ ಕುರಿತು ಪ್ರತಿನಿಧಿಗಳು ಚರ್ಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.