Daily Horoscope: ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಚರ್ಚೆ, ಧನಾರ್ಜನೆ ಸುಗಮ


Team Udayavani, Jul 21, 2023, 7:15 AM IST

1- friday

ಮೇಷ: ಆರೋಗ್ಯದ ಕಡೆಗೆ ಗಮನವಿರಲಿ. ಉದ್ಯೋಗ ವ್ಯವಹಾರಗಳಲ್ಲಿ ಆಸಕ್ತಿ. ವಾಕ್‌ಚಾತುರ್ಯದ ಕಾರ್ಯ ವೈಖರಿ. ಅನಿರೀಕ್ಷಿತ ಧನಾಗಮನ. ದೂರದ ಬಂಧುಮಿತ್ರರ ಸಹಾಯ. ಸಂಸಾರ ಸುಖದಲ್ಲಿ ತೃಪ್ತಿ.

ವೃಷಭ: ಪ್ರಯಣದಿಂದ ದೇಹಾಯಾಸ. ದೂರದ ವ್ಯವಹಾರದಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಕುಟುಂಬದವರಿಂದ ಪ್ರೋತ್ಸಾಹ. ನಿರೀಕ್ಷಿತ ಧನಲಾಭ. ದಾಂಪತ್ಯ ಸುಖ ಮಧ್ಯಮ. ಆರೋಗ್ಯ ಗಮನಿಸಿ.

ಮಿಥುನ: ನೂತನ ಮಿತ್ರರ ಸಹಕಾರ. ಮಾತೃಸಮಾನರಿಂದ ಸಂತೋಷ. ಆಸ್ತಿ ವ್ಯವಹಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಚರ್ಚೆ. ಧನಾರ್ಜನೆ ಸುಗಮ. ದಾಂಪತ್ಯ ತೃಪ್ತಿಕರ. ಜಲೋತ್ಪನ್ನಗಳಿಂದ ಲಾಭ.

ಕರ್ಕ: ಉದ್ಯೋಗ ವ್ಯವಹಾರ ಸಮರ್ಪಕ ನಿರ್ವಹಣೆಯಿಂದ ಧನ ಗೌರವ ಸಂಪಾದನೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆಸ್ತಿ, ಗೃಹ ವಾಹನ ಸಂಬಂಧ ಖರ್ಚು. ಸ್ವಾವಲಂಬಿಗಳಾಗಿ ಕಾರ್ಯ ನಿರ್ವಹಿಸಿ.

ಸಿಂಹ: ಕೆಲಸ ಕಾರ್ಯದಲ್ಲಿ ತಲ್ಲೀನತೆ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗದೆ ಬೇಸರ. ಸಂಪಾದನೆ. ಗೃಹೋಪಯೋಗಿ ವಸ್ತುಗಳ ಖರೀದಿ. ಗುರು ಹಿರಿಯರಿಂದ ಸಹಾಯ ಸಾಧ್ಯ. ವೈರಿಯ ದಮನ. ಸಂಬಂಧಿಕರೊಂದಿಗೆ ಸೌಹಾರ್ದತೆಯಿಂದಿರಿ.

ಕನ್ಯಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಪ್ರಯಾಣ ಸಂಭವ. ದೂರದ ವ್ಯವಹಾರದಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯ ಸುಖ ಮಧ್ಯಮ. ಹಣಕಾಸಿನ ಬಗ್ಗೆ ಜಾಗೃತೆ ವಹಿಸಿ. ಆರೋಗ್ಯದ ಬಗ್ಗೆ ಗಮನಿಸಿ.

ತುಲಾ: ಉತ್ತಮ ಧನಾರ್ಜನೆ. ಆರೋಗ್ಯದ ಕಡೆಗೆ ಗಮನಹರಿಸಿ. ಸತಿ-ಪತಿ ಸಹಕಾರದಿಂದ ಸಂತೋಷ. ಮಾತಿನಲ್ಲಿ ಸ್ಪಷ್ಟತೆ. ಸಹನೆ ಅಗತ್ಯ. ಮಾನಸಿಕ ಒತ್ತಡಕ್ಕೆ ಅವಕಾಶ ನೀಡದಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ.

ವೃಶ್ಚಿಕ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಗಮ. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಯೋಚಿಸಿದಂತೆ ಕಾರ್ಯಸಿದ್ಧಿ. ಹಿರಿಯರಿಂದ ಸೂಕ್ತ ಸಲಹೆ ಮಾರ್ಗದರ್ಶನ.

ಧನು: ಆರೋಗ್ಯವನ್ನು ನಿರ್ಲಕ್ಷಿಸದಿರಿ. ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೀರ, ಶೂರರಾಗಿ ಮುನ್ನಡೆಯಿರಿ. ನಾಯಕತ್ವ ಗುಣವೃದ್ಧಿ. ಅಧಿಕ ಧನಾರ್ಜನೆ. ಸಂಸಾರ ಸುಖ ತೃಪ್ತಿಕರ.

ಮಕರ: ಧೈರ್ಯದಿಂದ ಮುನ್ನುಗ್ಗುವಿರಿ. ಕಾರ್ಯರಂಗದಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷೆಯಂತೆ ಮರ್ಯಾದೆಯ ಗಳಿಕೆ ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ, ಗುರುಹಿರಿಯರ ಸಹಕಾರ. ದಂಪತಿಗಳ ಅನ್ಯೋನ್ಯತೆ ವೃದ್ಧಿ.

ಕುಂಭ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ಸಂತೋಷ ವೃದ್ಧಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ.

ಮೀನ: ಸಂಸಾರ ಸಹಿತ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆ ಮೀರಿದ ಯಶಸ್ಸು. ಧನಾದಾಯ ವೃದ್ಧಿ. ವಾಕ್ಚಾತುರ್ಯದಿಂದ ಜನರಂಜನೆ. ಆಸ್ತಿ ವ್ಯವಹಾರದಲ್ಲಿ ಮುನ್ನಡೆ.

 

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.