Daily Horoscope: ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಚರ್ಚೆ, ಧನಾರ್ಜನೆ ಸುಗಮ
Team Udayavani, Jul 21, 2023, 7:15 AM IST
ಮೇಷ: ಆರೋಗ್ಯದ ಕಡೆಗೆ ಗಮನವಿರಲಿ. ಉದ್ಯೋಗ ವ್ಯವಹಾರಗಳಲ್ಲಿ ಆಸಕ್ತಿ. ವಾಕ್ಚಾತುರ್ಯದ ಕಾರ್ಯ ವೈಖರಿ. ಅನಿರೀಕ್ಷಿತ ಧನಾಗಮನ. ದೂರದ ಬಂಧುಮಿತ್ರರ ಸಹಾಯ. ಸಂಸಾರ ಸುಖದಲ್ಲಿ ತೃಪ್ತಿ.
ವೃಷಭ: ಪ್ರಯಣದಿಂದ ದೇಹಾಯಾಸ. ದೂರದ ವ್ಯವಹಾರದಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಕುಟುಂಬದವರಿಂದ ಪ್ರೋತ್ಸಾಹ. ನಿರೀಕ್ಷಿತ ಧನಲಾಭ. ದಾಂಪತ್ಯ ಸುಖ ಮಧ್ಯಮ. ಆರೋಗ್ಯ ಗಮನಿಸಿ.
ಮಿಥುನ: ನೂತನ ಮಿತ್ರರ ಸಹಕಾರ. ಮಾತೃಸಮಾನರಿಂದ ಸಂತೋಷ. ಆಸ್ತಿ ವ್ಯವಹಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಚರ್ಚೆ. ಧನಾರ್ಜನೆ ಸುಗಮ. ದಾಂಪತ್ಯ ತೃಪ್ತಿಕರ. ಜಲೋತ್ಪನ್ನಗಳಿಂದ ಲಾಭ.
ಕರ್ಕ: ಉದ್ಯೋಗ ವ್ಯವಹಾರ ಸಮರ್ಪಕ ನಿರ್ವಹಣೆಯಿಂದ ಧನ ಗೌರವ ಸಂಪಾದನೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆಸ್ತಿ, ಗೃಹ ವಾಹನ ಸಂಬಂಧ ಖರ್ಚು. ಸ್ವಾವಲಂಬಿಗಳಾಗಿ ಕಾರ್ಯ ನಿರ್ವಹಿಸಿ.
ಸಿಂಹ: ಕೆಲಸ ಕಾರ್ಯದಲ್ಲಿ ತಲ್ಲೀನತೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೆ ಬೇಸರ. ಸಂಪಾದನೆ. ಗೃಹೋಪಯೋಗಿ ವಸ್ತುಗಳ ಖರೀದಿ. ಗುರು ಹಿರಿಯರಿಂದ ಸಹಾಯ ಸಾಧ್ಯ. ವೈರಿಯ ದಮನ. ಸಂಬಂಧಿಕರೊಂದಿಗೆ ಸೌಹಾರ್ದತೆಯಿಂದಿರಿ.
ಕನ್ಯಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಪ್ರಯಾಣ ಸಂಭವ. ದೂರದ ವ್ಯವಹಾರದಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯ ಸುಖ ಮಧ್ಯಮ. ಹಣಕಾಸಿನ ಬಗ್ಗೆ ಜಾಗೃತೆ ವಹಿಸಿ. ಆರೋಗ್ಯದ ಬಗ್ಗೆ ಗಮನಿಸಿ.
ತುಲಾ: ಉತ್ತಮ ಧನಾರ್ಜನೆ. ಆರೋಗ್ಯದ ಕಡೆಗೆ ಗಮನಹರಿಸಿ. ಸತಿ-ಪತಿ ಸಹಕಾರದಿಂದ ಸಂತೋಷ. ಮಾತಿನಲ್ಲಿ ಸ್ಪಷ್ಟತೆ. ಸಹನೆ ಅಗತ್ಯ. ಮಾನಸಿಕ ಒತ್ತಡಕ್ಕೆ ಅವಕಾಶ ನೀಡದಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ.
ವೃಶ್ಚಿಕ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಗಮ. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಯೋಚಿಸಿದಂತೆ ಕಾರ್ಯಸಿದ್ಧಿ. ಹಿರಿಯರಿಂದ ಸೂಕ್ತ ಸಲಹೆ ಮಾರ್ಗದರ್ಶನ.
ಧನು: ಆರೋಗ್ಯವನ್ನು ನಿರ್ಲಕ್ಷಿಸದಿರಿ. ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೀರ, ಶೂರರಾಗಿ ಮುನ್ನಡೆಯಿರಿ. ನಾಯಕತ್ವ ಗುಣವೃದ್ಧಿ. ಅಧಿಕ ಧನಾರ್ಜನೆ. ಸಂಸಾರ ಸುಖ ತೃಪ್ತಿಕರ.
ಮಕರ: ಧೈರ್ಯದಿಂದ ಮುನ್ನುಗ್ಗುವಿರಿ. ಕಾರ್ಯರಂಗದಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷೆಯಂತೆ ಮರ್ಯಾದೆಯ ಗಳಿಕೆ ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ, ಗುರುಹಿರಿಯರ ಸಹಕಾರ. ದಂಪತಿಗಳ ಅನ್ಯೋನ್ಯತೆ ವೃದ್ಧಿ.
ಕುಂಭ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ಸಂತೋಷ ವೃದ್ಧಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ.
ಮೀನ: ಸಂಸಾರ ಸಹಿತ ದೀರ್ಘ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆ ಮೀರಿದ ಯಶಸ್ಸು. ಧನಾದಾಯ ವೃದ್ಧಿ. ವಾಕ್ಚಾತುರ್ಯದಿಂದ ಜನರಂಜನೆ. ಆಸ್ತಿ ವ್ಯವಹಾರದಲ್ಲಿ ಮುನ್ನಡೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ
Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.