ಶಾಲೆಯ ಆವರಣವನ್ನು ಹಚ್ಚ ಹಸಿರಾಗಿಸಿದ ಶಿಕ್ಷಕಿ ಮಂಜುಳಾ ಹೂಗಾರ


Team Udayavani, Jul 21, 2023, 6:35 PM IST

ಶಾಲೆಯ ಆವರಣವನ್ನು ಹಚ್ಚ ಹಸಿರಾಗಿಸಿದ ಶಿಕ್ಷಕಿ ಮಂಜುಳಾ ಹೂಗಾರ

ರಬಕವಿ ಬನಹಟ್ಟಿ: ಸಮೀಪದ ಜಗದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಜುಳಾ ಹೂಗಾರ ಒಬ್ಬ ಮಾದರಿ ಶಿಕ್ಷಕಿ. ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಸರ್ವಾಂಗೀಣ ಅಭಿವೃದ್ಧಿಯತ್ತ ಗಮನ ನೀಡುತ್ತಿದ್ದಾರೆ.

ತಾವು ಸೇವೆ ಸಲ್ಲಿಸಿದ ಸರ್ಕಾರಿ ಶಾಲೆಗಳನ್ನು ಹಚ್ಚ ಹಸಿರನ್ನಾಗಿಸಿದ್ದಾರೆ. ಸದ್ಯ ಜಗದಾಳ ಗ್ರಾಮದ ಹೊರ ವಲಯದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಹಚ್ಚ ಹಸಿರಿನಿಂದ ಕಂಗೋಳಿಸುತ್ತಿರುವುದಕ್ಕೆ ಕಾರಣಿ ವ್ಯಕ್ತಿ ಹೂಗಾರ. ಶಾಲೆಯ ಆವರಣದಲ್ಲಿ 350 ಕ್ಕೂ ಹೆಚ್ಚು ಗಿಡಗಳನ್ನು ಹಚ್ಚಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಶಾಲೆಗೆ ಬಂದು ಹಚ್ಚಿದ ಗಿಡಗಳು ಇಂದು ಫಲವನ್ನು ನೀಡುತ್ತಿವೆ.

ಶಾಲೆಯ ಆವರಣದಲ್ಲಿ ಪೇರಲ, ಮಾವು. ತೆಂಗು, ಡ್ರ‍್ಯಾಗನ್ ಫ್ರುಟ್, ಸೀತಾ ಫಲ, ಪಪ್ಪಾಯಿ, ರಾಮ ಫಲ, ಬಾಳೆ ಹಣ್ಣು, ನುಗ್ಗೆ ಕಾಯಿ ಗಿಡ, ಕರಿಬೇವು ಗಿಡಗಳನ್ನು ಬೆಳೆಸಿದ್ದಾರೆ. ಇಲ್ಲಿಯ ಹಣ್ಣುಗಳನ್ನು ಶಾಲೆಯ ಮಕ್ಕಳಿಗೆ ತಿನ್ನಲು ನೀಡುತ್ತಾರೆ. ಇನ್ನೂ ಭವಿಷ್ಯತ್ತಿನಲ್ಲಿ ಶಾಲೆ ಆರ್ಥಿಕವಾಗಿಯೂ ಪ್ರಗತಿಯಾಗಬೇಕು ಎಂಬ ನಿಟ್ಟಿನಲ್ಲಿ ಹತ್ತಾರು ಹೆಬ್ಬೇವು ಮತ್ತು ಸಾಗಾವಣಿ, ಬೇವು ಹುಣಸೆ ಹಣ್ಣು ಸೇರಿದಂತೆ ಅನೇಕ ಮರಗಳನ್ನು ಬೆಳೆಸುತ್ತಿದ್ದಾರೆ.
ಶಾಲೆಯ ಶಿಕ್ಷಕರ, ವಿದ್ಯಾರ್ಥಿಗಳ ಹುಟ್ಟು ಹಬ್ಬದ ದಿನದಂದು ಅವರ ಹೆಸರಿನಲ್ಲಿ ಸಸಿ ನೆಟ್ಟು ಗಿಡದ ಜವಾಬ್ದಾರಿಯನ್ನು ಅವರಿಗೆ ನೀಡುತ್ತಾರೆ. ಇದರಿಂದಾಗಿ ಶಾಲೆ ಹಸಿರಿನಿಂದ ಕಂಗೊಳಿಸುತ್ತಿದೆ.

ಇನ್ನೂ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಲಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಜ್ಞಾನಾರ್ಜನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ರಸ ಪ್ರಶ್ನೆ, ಯೋಗಾಸನ, ಪ್ರಾಣಾಯಾಮ, ಹಾಡು, ನೃತ್ಯಗಳನ್ನು ಕಲಿಸುತ್ತಿದ್ದಾರೆ.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿರುವ ಮಂಜುಳಾ ಹೂಗಾರ ರಾಜ್ಯ ಮಟ್ಟದ ಶಾಲಾ ಶಿಕ್ಷಕರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಮತ್ತು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿನನಿತ್ಯ ಶಾಲೆಯ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಂಜುಳಾ ಹೂಗಾರ ಒಬ್ಬ ಮಾದರಿ ಶಿಕ್ಷಕಿಯಾಗಿದ್ದಾರೆ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.