ಮತ್ತೆ ಕೃಷ್ಣ- ಮಿಲನಾ ಜೋಡಿ: ಕೌಸಲ್ಯ ಸುಪ್ರಜಾ ರಾಮ ಚಿತ್ರದಲ್ಲಿ ನಟನೆ


Team Udayavani, Jul 21, 2023, 6:56 PM IST

Darling Krishna and Milana Nagaraj in Kausalya Supraja Rama

ಕನ್ನಡ ಚಿತ್ರರಂಗದಲ್ಲಿ ಅನೇಕ ಹಿಟ್‌ ಜೋಡಿಗಳು ಸಿಗುತ್ತವೆ. ಇತ್ತೀಚೆಗೆ ಈ ಸಾಲಿನಲ್ಲಿ ಕೇಳಿಬರುವ ಹೆಸರು “ಡಾರ್ಲಿಂಗ್‌’ ಕೃಷ್ಣ- ಮಿಲನಾ. ರೀಲ್‌ ಲೈಫ್ನಿಂದ ರಿಯಲ್‌ ಲೈಫ್ನಲ್ಲೂ ಜೋಡಿಯಾಗಿರುವ ಕೃಷ್ಣ-ಮಿಲನಾ ಈಗಾಗಲೇ ಅನೇಕ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಈ ಜೋಡಿ ಮತ್ತೂಮ್ಮೆ ತೆರೆಮೇಲೆ ಬರಲು ಸಿದ್ಧವಾಗಿದೆ. ಅದು “ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಮೂಲಕ.

ಶಶಾಂಕ್‌ ನಿರ್ದೇಶನದ ಈ ಚಿತ್ರದಲ್ಲಿ ಕೃಷ್ಣ ಹೀರೋ. ಆದರೆ, ಈ ಚಿತ್ರದಲ್ಲಿ ಮಿಲನಾ ಕೂಡಾ ನಟಿಸಿದ್ದಾರೆ ಎಂಬ ವಿಚಾರವನ್ನು ಸಸ್ಪೆನ್ಸ್‌ ಆಗಿಯೇ ಇಟ್ಟಿದ್ದ ಚಿತ್ರತಂಡ ಇತ್ತೀಚೆಗೆ ಟ್ರೇಲರ್‌ ಮೂಲಕ ಬಿಟ್ಟುಕೊಟ್ಟಿದೆ.

ಈಗಾಗಲೇ ಬೃಂದಾ ಈ ಚಿತ್ರದ ನಾಯಕಿಯಾಗಿದ್ದಾರೆ. ಹಾಗಾದರೆ ಈ ಚಿತ್ರಕ್ಕೆ ಇಬ್ಬರು ನಾಯಕಿಯರಾ ಅಥವಾ ಮಿಲನಾ ಈ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರಾ ಎಂಬ ಕುತೂಹಲ ಅನೇಕರಿಗಿದೆ. ಈ ಕುತೂಹಲಕ್ಕೆ ಜು.28ಕ್ಕೆ ಉತ್ತರ ಸಿಗಲಿದೆ.

ಮಿಲನಾ ಅವರ ಆಯ್ಕೆ ಬಗ್ಗೆ ಮಾತನಾಡುವ ನಿರ್ದೇಶಕ ಶಶಾಂಕ್‌, “ಮಿಲನಾ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಅವರ ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್‌ ಆಗಿ ನಟಿಸಬೇಕಿತ್ತು. ಬಹಳ ಕಾಂಪ್ಲೆಕ್ಸ್‌ ಆದ ಪಾತ್ರ ಅದು. ಮಿಲನಾ ನನ್ನ ನಿರೀಕ್ಷೆಗೂ ಮೀರಿ ಬಹಳ ಚೆನ್ನಾಗಿ ನಟಿಸಿದ್ದಾರೆ’ ಎನ್ನುತ್ತಾರೆ.

ಇದನ್ನೂ ಓದಿ:Team India:ರಾಹುಲ್, ಬುಮ್ರಾ, ಅಯ್ಯರ್, ಪ್ರಸಿಧ್, ಪಂತ್ ಫಿಟ್ನೆಸ್ ಅಪ್ಡೇಟ್ ಕೊಟ್ಟ ಬಿಸಿಸಿಐ

“ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು ಶಶಾಂಕ್‌ ಸಿನಿಮಾಸ್‌ ಮತ್ತು ಕೌರವ ಪಿಕ್ಚರ್‌ ಹೌಸ್‌ ಮೂಲಕ ಶಶಾಂಕ್‌ ಹಾಗೂ ಬಿ.ಸಿ. ಪಾಟೀಲ್‌ ಜಂಟಿಯಾಗಿ ನಿರ್ಮಿಸಿದ್ದಾರೆ. ಇನ್ನು, ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶಶಾಂಕ್‌ ಅವರೇ ಬರೆದಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಬೃಂದಾ ಆಚಾರ್ಯ ನಟಿಸಿದ್ದು, ಮಿಕ್ಕಂತೆ ಸುಧಾ ಬೆಳವಾಡಿ, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ನಾಗಭೂಷಣ್, ಮಿಲನಾ ನಾಗರಾಜ್‌ ಮುಂತಾದವರು ನಟಿಸಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಈ ಚಿತ್ರಕ್ಕಿದೆ. ಈ ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್ಸ್ ಸಂಸ್ಥೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.