Daily Horoscope: ಆರೋಗ್ಯದ ಕಡೆಗೆ ಗಮನವಿರಲಿ, ಮಾನಸಿಕ ಒತ್ತಡಕ್ಕೆ ಅವಕಾಶ ಕೊಡದಿರಿ


Team Udayavani, Jul 22, 2023, 7:23 AM IST

1- Saturday

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತಸ. ಗುರುಹಿರಿಯರಿಂದ ಶುಭಾಶೀರ್ವಾದ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ಪ್ರಗತಿ ವ್ಯತ್ಯಾಸ. ಪಾಲುಗಾರಿಕೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ ವೃದ್ಧಿ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಗೌರವದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಸಹೋದರ ಸಮಾನರ, ಕೆಲಸಗಾರರ ನಿಮಿತ್ತ ಧನವ್ಯಯ.

ಮಿಥುನ: ಆರೋಗ್ಯದ ಕಡೆಗೆ ಗಮನವಿರಲಿ. ಮಾನಸಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸು ಪ್ರಗತಿ ಮಂದಗತಿಯಲ್ಲಿ. ಮಾತು ಸ್ಪಷ್ಟ ವಾಗಿರಲಿ. ಚರ್ಚೆಯಿಂದ ದೂರವಿರಿ. ಗುರುಹಿರಿಯರಲ್ಲಿ ಸಮಾದಾನದ ವ್ಯವಹಾರ ಇರಲಿ. ಮಕ್ಕಳಿಂದ ಸಂತೋಷ.

ಕರ್ಕ: ದೀರ್ಘ‌ ಪ್ರಯಾಣ ಸಂಭವ. ಪಾಲುಗಾರಿಕೆ ವ್ಯವಹಾರಗಳಲ್ಲಿ ಎಚ್ಚರವಿರಲಿ. ದಂಪತಿಗಳು ಅನ್ಯೋನ್ಯತೆ ಕಾಯ್ದುಕೊಳ್ಳಿರಿ. ಹಿರಿಯರಿಂದ ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಹಣಕಾಸು ವಿಭಾಗ ಅಭಿವೃದ್ಧಿ.

ಸಿಂಹ: ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವ ವೃದ್ಧಿ. ಹಣಕಾಸು ಉಳಿತಾಯ. ಭೂ ವ್ಯವಹಾರದಲ್ಲಿ ಲಾಭ.

ಕನ್ಯಾ: ಧೈರ್ಯ ಶೌರ್ಯಗಳಿಂದ ಕಾರ್ಯನಿರ್ವಹಿಸುವಿಕೆ. ಪರಿಶ್ರಮದಿಂದ ಧನ ಪ್ರಾಪ್ತಿ. ಆರೋಗ್ಯದ ಕಡೆಗೆ ಗಮನವಿರಲಿ. ಮಾನಸಿಕ ಒತ್ತಡವನ್ನು ದೂರವಿಡಿ. ಮಕ್ಕಳಿಗೋಸ್ಕರ ಹೆಚ್ಚು ಶ್ರಮ. ಸಂಸಾರ ಸುಖದಲ್ಲಿ ತೃಪ್ತಿ. ಉತ್ತಮ ಧನಾರ್ಜನೆ.

ತುಲಾ: ದೂರ ಪ್ರಯಾಣ. ನೂತನ ಮಿತ್ರರ ಭೇಟಿ. ಗೃಹೋಪಯೋಗಿ ವಸ್ತುಗಳ ಖರೀದಿ. ಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಕ್ಕಳಿಂದ ಸುವಾರ್ತೆ. ಬಂಧುಮಿತ್ರರ ಸಹಾಯ ಲಭ್ಯ. ಗುರುಹಿರಿಯರ ಸಹಕಾರ ಪ್ರಾಪ್ತಿ.

ವೃಶ್ಚಿಕ: ಪರ ಸ್ತ್ರೀಪುರುಷರಿಂದ ಸಹಾಯ. ಕೆಲಸ ಕಾರ್ಯಗಳು ಚುರುಕು. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಮನೋರಂಜನೆ. ಸೌಂದರ್ಯ ಪದಾರ್ಥಗಳ ಖರೀದಿ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಧನು: ವಿದ್ಯೆ, ಅಧ್ಯಯನದಲ್ಲಿ ಪ್ರಗತಿ. ಉತ್ತಮ ಸ್ಥಾನ ಗೌರವ ಪ್ರಾಪ್ತಿ. ಸಂದರ್ಭೋಚಿತವಾಗಿ ಪ್ರತಿಭೆ ಪ್ರದರ್ಶನ. ಕೆಲಸ ಕಾರ್ಯಗಳು ಸಫ‌ಲ. ಗುರುಹಿರಿಯರಿಂದ ಸೂಕ್ತ ಮಾರ್ಗದರ್ಶನ. ದೇವತಾ ಕಾರ್ಯಗಳಿಂದ ಶ್ರೇಯ.

ಮಕರ: ಕಾರ್ಯರಂಗದಲ್ಲಿ ಮಗ್ನರಾಗುವಿರಿ. ನಿರೀಕ್ಷಿತ ಸಾಫ‌ಲ್ಯ ಪ್ರಾಪ್ತಿ. ಕೀರ್ತಿ, ಯಶಸ್ಸು ಪ್ರಾಪ್ತಿಯ ಸಂತೋಷ. ಪರಊರ, ಪರದೇಶದ ವ್ಯವಹಾರಗಳಲ್ಲಿ ನೆಮ್ಮದಿ. ಅನಿರೀಕ್ಷಿತ ಧನಲಾಭ. ದೂರ ಪ್ರಯಾಣ ಸಂಭವ.

ಕುಂಭ: ಆರೋಗ್ಯದತ್ತ ಗಮನವಿರಲಿ. ದೈಹಿಕ ಶ್ರಮ ಹೆಚ್ಚು. ಮಿತ್ರರಿಂದ ಸಹಾಯ. ಸೇವಕ ವರ್ಗದವರಿಂದ ಸಹಕಾರ. ಉದ್ಯೋಗದಲ್ಲಿ ಪ್ರಗತಿ. ಹಠ ಬೇಡ. ಕಾರ್ಯಪ್ರವೃತ್ತರಾಗಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅನ್ಯೋನ್ಯತೆ.

ಮೀನ: ದೂರ ಪ್ರಯಾಣ. ಆರೋಗ್ಯವನ್ನು ನಿರ್ಲಕ್ಷಿಸದಿರಿ. ಮಿತ್ರರ ಸಹಕಾರ. ನಿರಂತರ ಧನ ಸಂಚಯನ. ವಾಕ್ಚಾತುರ್ಯಭರಿತ ಕಾರ್ಯವೈಖರಿ. ಸಮಾಜ ಸುದಾರಣೆ. ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಚಾತುರ್ಯದಿಂದ ಹಿರಿಯರ ಮನ ಗೆಲ್ಲುವಿರಿ.

ಟಾಪ್ ನ್ಯೂಸ್

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.