PSI ಹಗರಣದ ನ್ಯಾಯಾಂಗ ತನಿಖೆ ದ್ವೇಷದ ರಾಜಕಾರಣ: ಬೊಮ್ಮಾಯಿ ಟೀಕೆ


Team Udayavani, Jul 23, 2023, 7:10 AM IST

bommayi imp

ಬೆಂಗಳೂರು: ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ದ್ವೇಷದ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಕಾಂಗ್ರೆಸ್‌ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.

ಪಿಎಸ್‌ಐ ಹಗರಣವನ್ನು ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶಿಸಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ ಎಂದು ತಮ್ಮ ಅವಧಿಯಲ್ಲಿ ಕೈಗೊಂಡಿದ್ದ ಕ್ರಮಗಳನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್‌ನವರು. ಗಾಂಧೀಜಿ ಅವರನ್ನು ಹೆಚ್ಚು ದುರುಪಯೋಗ ಮಾಡಿಕೊಂಡವರು ಕಾಂಗ್ರೆಸ್‌ನವರು. ಕಾಂಗ್ರೆಸ್‌ನವರಿಗೆ ದೇಶ ಆಳಲು ಬರುವುದಿಲ್ಲ ಎಂಬ ಕಾರಣಕ್ಕಾಗಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ಸನ್ನು ವಿಸರ್ಜಿಸಲು ಗಾಂಧೀಜಿ ಹೇಳಿದ್ದರು. ಆದರೆ ಇವರು ಗಾಂಧೀಜಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸಿದ್ದು ಸರಕಾರದಿಂದ ಬೆಲೆ ಏರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ದುಸ್ತರವಾಗಿದೆ. ಕಾಂಗ್ರೆಸ್‌ ಸರಕಾರ ಬಂದ ಕೂಡಲೇ ವಿದ್ಯುತ್‌ ದರವನ್ನು ಹೆಚ್ಚಿಸಿದರು. ಎಲ್ಲ ತರಕಾರಿ ಬೆಲೆಯೂ ಹೆಚ್ಚಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿ¨ªಾರೆ. ಆಗಸ್ಟ್‌ 1ರ ಬಳಿಕ ಸೈಟ್‌, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.