ಮಣಿಪುರ ಹಿಂಸಾಚಾರಕ್ಕೆ UPA, ಕಾಂಗ್ರೆಸ್‌ ನೀತಿಗಳೇ ಕಾರಣ: ಶೋಭಾ


Team Udayavani, Jul 23, 2023, 7:11 AM IST

shobha karandlaje

ಹುಬ್ಬಳ್ಳಿ: ಮಣಿಪುರದ ಈಗಿನ ಹಿಂಸಾಚಾರಕ್ಕೆ ಹಿಂದೆ ಆಳ್ವಿಕೆ ನಡೆಸಿದ್ದ ಪಕ್ಷದ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಣಿಪುರದಲ್ಲಿ ಜಾತಿ, ಧರ್ಮ ಸಂಘರ್ಷ ನಡೆಯುತ್ತಲಿದೆ. ಹಿಂದಿನ ಸರಕಾರಗಳ ತಪ್ಪುಗಳ ಕಾರಣದಿಂದ ಇದೆಲ್ಲ
ನಡೆಯುತ್ತಿದೆ. ಬೇರೆ ದೇಶದ ನುಸುಳುಕೋರರು ದೊಡ್ಡ ಪ್ರಮಾಣದಲ್ಲಿ ಈಶಾನ್ಯ ಭಾಗದಲ್ಲಿದ್ದಾರೆ. ಅವರನ್ನೆಲ್ಲ ಹೊರ ಹಾಕುವ ಕೆಲಸವನ್ನು ಕೇಂದ್ರ ಸರಕಾರ ನಿರಂತರವಾಗಿ ಮಾಡುತ್ತಲಿದೆ. ಇಂತಹ ಸಂದರ್ಭದಲ್ಲಿ ಸಹಜವಾಗಿ ಆಕ್ರೋಶ, ಸಂಘರ್ಷ ನಡೆಯುತ್ತಲಿರುತ್ತದೆ ಎಂದರು.

ಈಶಾನ್ಯದ ಎಲ್ಲ ರಾಜ್ಯಗಳನ್ನು ಹಿಂದಿನ ಯುಪಿಎ ಮತ್ತು ಕಾಂಗ್ರೆಸ್‌ಸರಕಾರ ನಿರ್ಲಕ್ಷಿಸಿತ್ತು. ಆ ಭಾಗದ ಜನರಲ್ಲಿ ಅವರನ್ನು ಭಾರತೀಯ ರೆಂದು ಒಪ್ಪಿಕೊಳ್ಳುವ ಮಾನಸಿಕತೆ ಇರಲಿಲ್ಲ. ಈಗ ಆ ಎಲ್ಲ ರಾಜ್ಯಗಳ ಜನರು ಭಾರತ ನಮ್ಮದೆಂದು ಒಪ್ಪಿಕೊಳ್ಳುತ್ತಿದ್ದಾರೆ. ಅಲ್ಲಿ ಈಗ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಲಿವೆ. ಮೊದಲ ಬಾರಿಗೆ ಕೇಂದ್ರ ಸರಕಾರದ ಯೋಜನೆಗಳನ್ನು ಅವರು ನೋಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರು ವಿದ್ರೋಹಿ ಚಟುವಟಿಕೆ ನಡೆಸುವುದಕ್ಕೆ ಅಲ್ಲಿಗೆ ಬರುತ್ತಿದ್ದಾರೆ. ಅಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದರು.

ಮಣಿಪುರ ವಿಷಯದಲ್ಲಿ ಕಾಂಗ್ರೆಸ್‌ ಸಹಿತ ಇತರ ಪಕ್ಷಗಳು ಸಂಸತ್ತಿನಲ್ಲಿ ಚರ್ಚಿಸುವುದು ಬಿಟ್ಟು ಹೊರಗೆ ಚರ್ಚಿಸುತ್ತಿವೆ. ಅವರ ಯಾವುದೇ ಪ್ರಶ್ನೆಗೂ ಉತ್ತರ ಕೊಡಲು ಕೇಂದ್ರ ಸರಕಾರ ಸಿದ್ಧವಿದೆ. ಪಶ್ಚಿಮ ಬಂಗಾಲದ ಮಾಲ್ಡಾದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿದ ಪ್ರಕರಣ ಹೊರಗೆ ಬರುತ್ತಿದೆ. ರಾಜಕಾರಣ ಎಲ್ಲರೂ ಮಾಡುತ್ತಾರೆ. ಆದರೆ ಕೊಲ್ಲುವ ರಾಜಕಾರಣ ಪಶ್ಚಿಮ ಬಂಗಾಲದಲ್ಲಿ ಮಾತ್ರ ನಡೆಯುತ್ತಲಿದೆ. ಕೇಂದ್ರ ಸರಕಾರ ವಿರುದ್ಧ ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಕಠಿನ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಶೀಘ್ರ ವಿಪಕ್ಷ ನಾಯಕನ ಆಯ್ಕೆ
ಕರ್ನಾಟಕದಲ್ಲಿ ವಿಪಕ್ಷ ನಾಯಕನ ಆಯ್ಕೆ ಆದಷ್ಟು ಬೇಗ ನಡೆಯುತ್ತದೆ. ಕಾಂಗ್ರೆಸ್‌ನವರು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದರು. ಕರ್ಮಯೋಗಿಗಳು ಪ್ರಧಾನಿಗಳು ಕಳೆದ 6 ಕಂತು ಗಳಲ್ಲಿ ಕೇಂದ್ರದ ಬೇರೆ ಬೇರೆ ಇಲಾಖೆಗಳಲ್ಲಿ ಉದ್ಯೋಗ ಕೊಡುವ ಕೆಲಸ ಆರಂಭಿಸಿದ್ದಾರೆ. ಆರು ಉದ್ಯೋಗ ಮೇಳಗಳಲ್ಲಿ 4.30 ಲಕ್ಷ ಮಂದಿಗೆ ಉದ್ಯೋಗ ಕೊಡಲಾಗಿದೆ. ಕೆಲಸಕ್ಕೆ ಸೇರುವವರು ಕೇವಲ ಉದ್ಯೋಗಿಗಳಲ್ಲ, ಕರ್ಮಯೋಗಿಗಳು. ಅವರೆಲ್ಲ ದೇಶಕ್ಕಾಗಿ ದುಡಿದು ಭಾರತವನ್ನು ನಂಬರ್‌ ಒನ್‌ ಮಾಡಲು ಶ್ರಮಿಸಬೇಕು ಎಂದರು.

ಟಾಪ್ ನ್ಯೂಸ್

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.