Video: ಮೇಲ್ಛಾವಣಿ ಕಿತ್ತು ಹೋದರೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದೆ ಸಾರಿಗೆ ಬಸ್…
Team Udayavani, Jul 27, 2023, 1:20 PM IST
ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿ ನಡೆತ್ತಿದೆಯೋ ಅಥವಾ ಈ ಬಸ್ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆಯೋ ಇಲ್ಲವೋ ಗೊತ್ತಿಲ್ಲ ವೈರಲ್ ವಿಡಿಯೋದಲ್ಲಿ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ಮೇಲ್ಛಾವಣಿ ಭಾಗಶಃ ಬೇರ್ಪಟ್ಟು ಗಾಳಿಯಲ್ಲಿ ಬೀಸುತ್ತಿರುವಂತೆ ಕಂಡುಬರುತಿದ್ದರೂ ಬಸ್ಸು ಮಾತ್ರ ಅಪಾಯಕಾರಿ ಸ್ಥಿತಿಯಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಕಂಡು ಬರುವ ದೃಶ್ಯದಲ್ಲಿ ಬಸ್ಸು ಗಡ್ಚಿರೋಲಿ – ಅಹೇರಿ ಮಾರ್ಗದಲ್ಲಿ ಸಂಚರಿಸುತ್ತಿರುವುದಾಗಿ ಹೇಳಲಾಗಿದೆ.
ತುಂಬಾ ಅಪಾಯಕಾರಿ ಸನ್ನಿವೇಶದಂತೆ ಕಾಣುತ್ತಿರುವ ವಿಡಿಯೋ, ಬಸ್ಸಿನ ಸ್ಥಿತಿ ಈ ರೀತಿ ಹದಗೆಟ್ಟಿದ್ದು ಬಸ್ಸಿನ ಚಾಲಕ ಅಥವಾ ನಿರ್ವಾಹಕನ ಗಮನಕ್ಕೆ ಬರಲಿಲ್ಲವೇ ಅದೂ ಅಲ್ಲದೆ ಸಣ್ಣ ಪ್ರಮಾಣದ ತೊಂದರೆ ಕಂಡು ಬಂದರೆ ರಸ್ತೆಯಲ್ಲಿ ಹೋಗುವ ಸಾರ್ವಜನಿಕರು ಗಮನಕ್ಕೆ ತರುತ್ತಾರೆ ಅಂತದರಲ್ಲಿ ಬಸ್ಸಿನ ಮೇಲ್ಛಾವಣಿಯೇ ಕಿತ್ತು ಹೋಗುವ ಮಟ್ಟಕ್ಕೆ ಬಂದಿದೆ ಎಂದರೆ… ಇದು ಪ್ರಯಾಣಿಕರಿಗೂ ಮತ್ತು ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೂ ಅಪಾಯ ಕಟ್ಟಿಟ್ಟ ಬುತ್ತಿ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರಿಗೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಈ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುತಿದ್ದಂತೆ ವಾಹನಗಳ ನಿರ್ವಹಣೆಯ ಜವಾಬ್ದಾರಿಯುತ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತು ಮಾತನಾಡಿದ ಎಂಎಸ್ಆರ್ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ, ಬಸ್ ಗಡ್ಚಿರೋಲಿ ಜಿಲ್ಲೆಯ ಅಹೇರಿ ಡಿಪೋಗೆ ಸೇರಿದ್ದು, ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಇದನ್ನೂ ಓದಿ: ತೀರ್ಥಹಳ್ಳಿ: ಶೌಚಾಲಯದ ಬಾಗಿಲು ಬಂದ್…! ಮೂತ್ರ ವಿಸರ್ಜನೆಗೆ ಪ್ರಯಾಣಿಕರ ಪರದಾಟ
Shocking! Maharashtra State Road Transport Corp. (MSRTC) bus runs with a broken roof!#MumbaiRains #BaarishAaGayiHai #BarishAaGayiHai #WorldCup2023 pic.twitter.com/x96BpuxAFF
— Voice of Mumbai (@GreaterMumbai) July 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?
Uttar Pradesh: ಹೋಟೆಲ್ಗಳಲ್ಲಿ ಇನ್ನು ಮಾಸ್ಕ್, ಗ್ಲೌವ್ಸ್ ಕಡ್ಡಾಯ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.