![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 27, 2023, 8:38 PM IST
ನವದೆಹಲಿ: ಜೆಇಇ ಮೇನ್ಸ್ ಮತ್ತು ಅಡ್ವಾನ್ಸ್ ಕಠಿಣ ಪರೀಕ್ಷೆಯ ನಂತರ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ದೇಶದ ಐಐಟಿಗಳಿಗೆ ಪ್ರವೇಶ ಪಡೆಯುತ್ತಾರೆ.
ಆದರೆ ರಾಜ್ಯಸಭೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಸಲ್ಲಿಸಿರುವ ಮಾಹಿತಿ ಪ್ರಕಾರ, 2019ರಿಂದ 2023ರ ಅವಧಿಯಲ್ಲಿ 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಐಐಟಿಗಳಿಂದ ಡ್ರಾಪ್ ಔಟ್ ಆಗಿದ್ದಾರೆ. ಅಲ್ಲದೇ ಈ ಅವಧಿಯಲ್ಲಿ 39 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇಂದ್ರೀಯ ವಿಶ್ವವಿದ್ಯಾಲಯಗಳು, ಐಐಟಿ, ಐಐಎಂ, ಎನ್ಐಟಿ, ಐಐಎಸ್ಇಆರ್ ಸೇರಿದಂತೆ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈ ಅವಧಿಯಲ್ಲಿ ಒಟ್ಟು 98 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ ಐಐಟಿಗಳು(39), ಎನ್ಐಟಿ(25), ಕೇಂದ್ರೀಯ ವಿವಿಗಳು(25), ಐಐಎಂ(4), ಐಐಎಸ್ಇಆರ್(3) ಮತ್ತು ಐಐಐಟಿಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.