ರಬಕವಿ-ಬನಹಟ್ಟಿ: ಮಳೆಗೆ ಮನೆಗಳು ಕುಸಿದು ಹಾನಿ; ಓರ್ವ ಯುವತಿಗೆ ಗಾಯ
Team Udayavani, Jul 27, 2023, 9:47 PM IST
ರಬಕವಿ-ಬನಹಟ್ಟಿ: ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ನಿರಂತರವಾದ ಮಳೆಗೆ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಇಂದು ಗುರುವಾರ ೫ ಮನೆ ಸೇರಿದಂತೆ ಒಟ್ಟು 11ಕ್ಕೂ ಹೆಚ್ಚೂ ಮನೆಗಳು ಬಾಗಶಃ ಹಾನಿ ಹಾಗೂ ತೇರದಾಳದ ಅಶ್ವಿನಿ ಎಂಬ ಯುವತಿಗೆ ಮೇಲ್ಚಾವಣಿ ಕುಸಿದು ಗಾಯವಾದ ಬಗ್ಗೆ ವರದಿಯಾಗಿದೆ.
ತೇರದಾಳ ಗ್ರಾಮದಲ್ಲಿ ಮಳೆಯಿಂದ ಮೇಲ್ಚಾವಣಿ ಬಿದ್ದು ಕು. ಅಶ್ವಿನಿ ದುಂಡಯ್ಯ ಮಠಪತಿ ಇವಳು ಮೇಲ್ಚಾವಣಿ ಅಡಿಯಲ್ಲಿ ಸಿಲುಕಿ ಗಾಯಗೊಂಡ ಹಿನ್ನಲೆಯಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ ಡಾ. ಡಿ. ಎಚ್. ಹೂಗಾರ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಯೋಗ ಕ್ಷೇಮ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaladgi:ಜೆಸಿಬಿಚಾಲಕನ ನಿರ್ಲಕ್ಷ್ಯ ಕಾಮಗಾರಿ;ಪೈಪ್ ಲೈನ್ ಒಡೆದು ಸಾಕಷ್ಟು ಪ್ರಮಾಣದ ನೀರುಪೋಲು
Mudhol: ಕಾರು ಅಪಘಾತ… ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್ರೂಂನ “ತ್ರಿಶಕ್ತಿ’ ನಾಯಕರು!
Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿಕೂಟದಲ್ಲಿ ತಲ್ಲಣ
Women’s T20 World Cup: ಸ್ಮತಿ, ಹರ್ಮನ್ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು
T20 Cricket: ಬಾಂಗ್ಲಾದೇಶಕ್ಕೆ 86 ರನ್ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ
Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್ ತಿರುಗೇಟು… ರೂಟ್, ಬ್ರೂಕ್ ಅಜೇಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.