![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 27, 2023, 11:38 PM IST
ದಾಂಡೇಲಿ : ನಗರದ ಸಮೀಪದಲ್ಲಿರುವ ಕೇರವಾಡದ ಕೆರೆ ಒಡೆದ ಸಂದರ್ಭದಲ್ಲಿ ಕೆರೆಯ ನೀರು ಹಾಲಮಡ್ಡಿ ಭಾಗದ ಜನವಸತಿ ಪ್ರದೇಶ ಸೇರಿದಂತೆ, ಮನೆಗಳಿಗೆ ಹಾಗೂ ಹೊಲ ಗದ್ದೆಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ. ಮನೆ ಮುಂಭಾಗದಲ್ಲಿ ನಿಂತಿದ್ದ ಸ್ಥಳೀಯ ನಿವಾಸಿ ರೇಣುಕಾ, ಆಕೆಯ ಮಕ್ಕಳಿಬ್ಬರು ಹಾಗೂ ನಾಯಿಯು ಕೊಚ್ಚಿಕೊಂಡು ಹೋಗಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.
ಅದೃಷ್ಟವಶಾತ್ ಸ್ಥಳೀಯರು ತಕ್ಷಣವೆ ನೀರಿಗೆ ಧುಮುಕಿ ಕೊಚ್ಚಿಕೊಂಡು ಹೋಗುತ್ತಿದ್ದ ರೇಣುಕಾ ಮತ್ತು ಆಕೆಯ ಇಬ್ಬರು ಮಕ್ಕಳು ಹಾಗೂ ಸಾಕು ನಾಯಿಯನ್ನು ರಕ್ಷಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.