Dandeli: ಜಲಾವೃತ್ತಗೊಂಡಿದ್ದ ವಿದ್ಯುತ್ ಟವರ್ : ರಾಪ್ಟ್ ಮೂಲಕ ತೆರಳಿ ದುರಸ್ತಿ ಕಾರ್ಯ 

ಹೆಸ್ಕಾಂ ಸಿಬ್ಬಂದಿಗಳ‌ ಕಾರ್ಯಕ್ಕೆ ಪುರುಷೋತ್ತಮ‌ ಮಲ್ಯ ಮೆಚ್ಚುಗೆ

Team Udayavani, Jul 28, 2023, 2:51 PM IST

4-dandeli

ದಾಂಡೇಲಿ : ಹೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿರುವ ಜೋಯಿಡಾ ತಾಲೂಕಿನ  ಗಣೇಶಗುಡಿ – ಅನ್ಮೋಡ ಮಾರ್ಗದ ವಿದ್ಯುತ್ ಟವರ್ ಬಿದ್ದು, ಸಂಪೂರ್ಣ ಜಲಾವೃತಗೊಂಡಿದ್ದು, ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಹಾಗೆಂದೂ ದುರಸ್ತಿ ಮಾಡಲು ಅಲ್ಲಿ ತೆರಳಬೇಕಾದರೇ ಟವರ್ ಇರುವ ಎರಡ್ಮೂರು ಕಿ.ಮೀ ವರೆಗೆ ನೀರು ತುಂಬಿಕೊಂಡಿದ್ದರಿಂದ ಅಲ್ಲಿಗೆ ಹೋಗಿ ದುರಸ್ತಿ ಮಾಡುವುದು ಕಷ್ಟಸಾಧ್ಯವಾಗಿತ್ತು.

ಅಂತಿಮವಾಗಿ ಪ್ರವಾಸೋದ್ಯಮಿ ರವಿಕುಮಾರ್.ಜಿ.ನಾಯಕ ರಾಪ್ಟ್ ಮತ್ತು ನುರಿತ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿಕೊಟ್ಟು ದುರಸ್ತಿಗೆ ಸಹಕರಿಸಿದ್ದರು.

ಹೆಸ್ಕಾಂ ದಾಂಡೇಲಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಪುರುಷೋತ್ತಮ ಮಲ್ಯ ಮಾರ್ಗದರ್ಶನದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೀಪಕ್ ನಾಯಕ ಸಹಕಾರದಲ್ಲಿ ಹೆಸ್ಕಾಂನ ಕಿರಿಯ ಅಭಿಯಂತರ ಜೈನುದ್ದೀನ್ ರೋಣ ನೇತೃತ್ವದಲ್ಲಿ 10 ಜನ ಸಿಬ್ಬಂದಿಗಳು ಜಲಾವೃತಗೊಂಡಿದ್ದ ವಿದ್ಯುತ್ ಟವರ್ ಇದ್ದ ಸ್ಥಳಕ್ಕೆ ರಾಪ್ಟ್ ಮೂಲಕ ಸಾಗಿ ದುರಸ್ತಿ ಕಾರ್ಯವನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶೀಘ್ರಗತಿಯಲ್ಲಿ ದುರಸ್ತಿ ಕಾರ್ಯವನ್ನು ಮಾಡಿ ಇಲಾಖೆಯ ಘನತೆಯನ್ನು ಹೆಚ್ಚಿಸಿದ ಕಿರಿಯ ಅಭಿಯಂತರ ಜೈನುದ್ದೀನ್ ರೋಣ ಹಾಗೂ ಅವರ ನೇತೃತ್ವದ ಸಿಬ್ಬಂದಿಗಳ ಕಾರ್ಯಕ್ಕೆ ಕಾರ್ಯನಿರ್ವಾಹಕ ಅಭಿಯಂತರ ಪುರುಷೋತ್ತಮ ಮಲ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.