ಇಳಕಲ್ಲ: ಗರ್ಭಾಶಯ ಕ್ಯಾನ್ಸರ್‌ ಯಶಸ್ವಿ ಶಸ್ತ್ರಚಿಕಿತ್ಸೆ

ರೋಗಿ ನಾಲ್ಕೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

Team Udayavani, Jul 28, 2023, 2:20 PM IST

ಇಳಕಲ್ಲ: ಗರ್ಭಾಶಯ ಕ್ಯಾನ್ಸರ್‌ ಯಶಸ್ವಿ ಶಸ್ತ್ರಚಿಕಿತ್ಸೆ

ಇಳಕಲ್ಲ: ಗರ್ಭಾಶಯ ಕ್ಯಾನ್ಸರ್‌ ರೋಗದ ತೊಂದರೆಯಿಂದ ಬಳಲುತ್ತಿದ್ದ ರೋಗಿಗೆ ಲ್ಯಾಫ್ರೋಸ್ಕೋಪಿ ತಜ್ಞ ಡಾ| ಶ್ರೀಕಾಂತ ಸಾಕಾ ಹಾಗೂ ಪ್ರಸೂತಿ ಹಾಗೂ ಬಂಜೆತನ ನಿವಾರಣಾ ತಜ್ಞೆ ಡಾ| ಆರತಿ ಸಾಕಾ ಚಿಕಿತ್ಸೆ ನೀಡಿ ಯಶಸ್ಸು ಕಂಡಿದ್ದಾರೆ.

ಸಾಮಾನ್ಯವಾಗಿ ಮುಟ್ಟು ನಿಂತು ಹೋದ ಮೇಲೂ ಬಿಳಿ ಹಾಗೂ ಕೆಂಪು ಮುಟ್ಟಿನ ಸಮಸ್ಯೆ ಮರುಕಳಿಸಿದ ಹಿನ್ನೆಲೆಯಲ್ಲಿ ಸದರಿ ರೋಗಿ ಮಹಿಳೆಯನ್ನು ಡಾ| ಆರತಿ ಸಾಕಾ ಪರಿಶೀಲನೆ ನಡೆಸಿದಾಗ ಅಲ್ಲಿ ಗಂಟು ಇರುವುದು ಕಂಡುಬಂದಿತು.ನಂತರ ಅದರ ತುಣುಕನ್ನು ಪರೀಕ್ಷೆಗೆ ಕಳುಹಿಸಿದಾಗ ಅದು ಕ್ಯಾನ್ಸರ್‌ ಎಂಬುದು ಸಹ ಖಚಿತಪಟ್ಟಿತು.

ಹೆಚ್ಚಿನ ಚಿಕಿತ್ಸೆಗಾಗಿ ರೋಗದ ಹಂತ ಪರಿಶೀಲಿಸಲು ಸಿಟಿ ಸ್ಕ್ಯಾನ್‌ ಕೈಗೊಳ್ಳಲಾಯಿತು. ಕ್ಯಾನ್ಸರ್‌ ಮೊದಲ ಹಂತದಲಿರುವುದು ಹಾಗೂ ಅದು ಯಾವುದೇ ಅಂಗಗಳಿಗೆ ಹರಡಿರದಿರುವುದು ತಿಳಿದು ಬಂದಿತು. ಇದನ್ನು ಶಸ್ತ್ರ ಚಿಕಿತ್ಸೆಯಿಂದ ಗುಣಪಡಿಸಲು ಸಾಧ್ಯ ಎಂಬುದನ್ನು ಖಚಿತ ಪಡಿಸಿಕೊಂಡರು.

ಇಂತಹ ಶಸ್ತ್ರಚಿಕಿತ್ಸೆಯನ್ನು ಓಪನ್‌ ಸರ್ಜರಿ ಮಾಡದೇ ಪುಣೆ ಟೆಕ್ನಿಕ್‌ ಎಂದೇ ಹೆಸರಾದ ಲ್ಯಾಪ್ರೋಸ್ಕೋಪಿಕ್‌
ಲ್ಯಾಫ್ರೋಸ್ಕೋಪಿ ರ್ಯಾಡಿಕಲ್‌ ಹಿಷ್ಟರೆಕ್ಟಮಿ (ಗರ್ಭಾಶಯದ ಕ್ಯಾನ್ಸರ್‌) 5 ರಂಧ್ರಗಳ ಮುಖಾಂತರ ಶಸ್ತ್ರಚಿಕಿತ್ಸೆ ಮಾಡಲಾಯಿತು. ಒಂದೇ ದಿನದಲ್ಲಿ 52 ವರ್ಷದ ರೋಗಿ ಎದ್ದು ಕುಳಿತರಲ್ಲದೇ ನಾಲ್ಕೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞ ಡಾ| ಶರಣ ಬೇವೂರ, ಡಾ| ಮಹಾಂತೇಶ ಎಂ., ಸಹಾಯಕರಾದ ಸೋಮು ಕುಂಬಾರ, ಶಿವು ಸಂಗಮ ಹಾಗೂ ಅನ್ನಪೂರ್ಣ ಹಾಗೂ ಪ್ರಶಾಂತ ಟೆಂಗುಂಟಿ ಅವರ ಸೇವೆಯನ್ನು ಡಾ| ಸಾಕಾ ದಂಪತಿಗಳು ಸ್ಮರಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.