Mangaluru ಬಸ್ನಿಂದ ಬಿದ್ದು ಪ್ರಯಾಣಿಕನ ತಲೆಗೆ ಗಾಯ
Team Udayavani, Jul 28, 2023, 8:07 PM IST
ಮಂಗಳೂರು: ಚಲಿಸುತ್ತಿದ್ದ ಬಸ್ನಿಂದ ಬಿದ್ದು ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಗರದ ಶಿವಭಾಗ್ ಬಳಿ ಸಂಭವಿಸಿದೆ.
ಹರೀಶ್ ಗಾಯಗೊಂಡವರು. ಅವರು ಬುಧವಾರ ಬೆಳಗ್ಗೆ 8.30ಕ್ಕೆ ಕುಲಶೇಖರ ಬಸ್ ನಿಲ್ದಾಣದಿಂದ ಶಿವಭಾಗ್ ಕಡೆಗೆ ಖಾಸಗಿ ಬಸ್ನಲ್ಲಿ ಹೋಗುತ್ತಿದ್ದರು. ಶಿವಭಾಗ್ ಸಮೀಪಿಸುತ್ತಿದ್ದರಿಂದ ತಾನು ಕುಳಿತಿದ್ದ ಸೀಟಿನಿಂದ ಎದ್ದು ಬಸ್ನ ಹಿಂಬಾಗಿಲ ಬಳಿಗೆ ಬರುತ್ತಿದ್ದರು.
ಬಸ್ ಚಾಲಕ ಜಿಮ್ಮಿಸ್ ಸೂಪರ್ ಮಾರ್ಟ್ ಎದುರು ಇದ್ದ ಹಂಪ್ಸ್ನಲ್ಲಿ ಬಸ್ಸನ್ನು ನಿಧಾನಗೊಳಿಸದೆ ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಹರೀಶ್ ಅವರು ಮೆಟ್ಟಿಲುಗಳ ಮೂಲಕ ರಸ್ತೆಗೆ ಬಿದ್ದು ಅವರ ತಲೆಗೆ ಗಾಯವಾಗಿದೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.