ಹೊಸ ಪ್ರತಿಭೆಗಳ ‘ರಕ್ತಾಕ್ಷ’ ಟೀಸರ್ ಬಂತು


Team Udayavani, Jul 29, 2023, 6:30 PM IST

raktaksha kannada movie

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ರಕ್ತಾಕ್ಷ’ ಸಿನಿಮಾದ ಮಾಸ್‌ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಇನ್ನು “ರಕ್ತಾಕ್ಷ’ ಸಿನಿಮಾದ ಟೀಸರ್‌ನಲ್ಲಿ ಯುವ ನಾಯಕನಟ ರೋಹಿತ್‌ ಪಂಚಿಂಗ್‌ ಡೈಲಾಗ್‌ ಹೊಡೆಯುತ್ತಾ ಖಡಕ್‌ ಎಂಟ್ರಿ ಕೊಟ್ಟಿದ್ದಾರೆ. ಸಿಕ್ಸ್‌ಪ್ಯಾಕ್‌ ಲುಕ್‌ನಲ್ಲಿ ರಗಡ್‌ ಆಗಿ ಅಬ್ಬರಿಸಿರುವ ರೋಹಿತ್‌ ಅವರು ಪ್ರಮೋದ್‌ ಶೆಟ್ಟಿ ಎದುರು ತೊಡೆ ತಟ್ಟಿ ಅಬ್ಬರಿಸಿದ್ದಾರೆ.

ಮಾಡೆಲಿಂಗ್‌ ಲೋಕದಲ್ಲಿ ಛಾಪು ಮೂಡಿಸಿರುವ ರೋಹಿತ್‌ “ರಕ್ತಾಕ್ಷ’ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. “ಸಾಯಿ ಪ್ರೊಡಕ್ಷನ್‌ ಹೌಸ್‌’ ಬ್ಯಾನರ್‌ನಡಿ ನಿರ್ಮಾಣವಾಗಿರುವ “ರಕ್ತಾಕ್ಷ’ ಸಿನಿಮಾಕ್ಕೆ ವಾಸುದೇವ ಎಸ್‌. ಎನ್‌ ನಿರ್ದೇಶನ ಮಾಡುತ್ತಿದ್ದಾರೆ.

“ಕೆಜಿಎಫ್’ ಸಿನಿಮಾದಲ್ಲಿ ನಟಿಸಿರುವ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರಥ್‌, ಪ್ರಭು, ವಿಶ್ವ, ಭದ್ರಿ ನಾರಾಯಣ, ಗುರುದೇವ ನಾಗರಾಜ, ಬಸವರಾಜ ಆದಾಪುರ “ರಕ್ತಾಕ್ಷ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಟ ಪ್ರಮೋದಶೆಟ್ಟಿ ಸಿನಿಮಾದಲ್ಲಿ ಖಳನಾಯಕ ಪಾತ್ರದಲ್ಲಿ ಅಭಿನಯಿಸಿದ್ದಾರೆ. “ರಕ್ತಾಕ್ಷ’ ಸಿನಿಮಾಕ್ಕೆ ಸುಜಿತ್‌ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದ್ರ ಡಾಸ್‌ ಸಂಗೀತ ಸಂಯೋಜಿಸಿದ್ದಾರೆ.

ಈಗಾಗಲೇ “ರಕ್ತಾಕ್ಷ’ ಸಿನಿಮಾದಲ್ಲಿ ವಸಿಷ್ಠ ಸಿಂಹ ಹಾಡಿರುವ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿದ್ದು, ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ

ಖುಷಿಯಲ್ಲಿರುವ ಚಿತ್ರತಂಡ, ಇದೀಗ ಸಿನಿಮಾದ ಟೀಸರ್‌ ಬಿಡುಗಡೆ ಮಾಡಿದೆ. ಸದ್ಯ “ರಕ್ತಾಕ್ಷ’ ಸಿನಿಮಾದ ಟೀಸರ್‌ ಕೂಡ ಸೋಶಿಯಲ್‌ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.