ಕಸ್ತೂರಿ ರಂಗನ್‌ ವರದಿ ಜಾರಿಗೆ ಬದ್ಧ: ಖಂಡ್ರೆ


Team Udayavani, Jul 29, 2023, 9:18 PM IST

EESHWAR KHANDRE

ಬೆಂಗಳೂರು: ಪಶ್ಚಿಮಘಟ್ಟ ಸಂರಕ್ಷಣೆಗಾಗಿ ಡಾ| ಕಸ್ತೂರಿ ರಂಗನ್‌ ನೀಡಿದ್ದ ವರದಿಯನ್ನು ಪ್ರಬಲ ವಿರೋಧದ ನಡುವೆಯೂ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ.

ಕಸ್ತೂರಿ ರಂಗನ್‌ ತಂಡದ ವರದಿಯು ಅವೈಜ್ಞಾನಿಕವಾಗಿದ್ದು, ಯಾವುದೇ ಕಾರಣಕ್ಕೂ ಅದನ್ನು ಜಾರಿಗೊಳಿಸಬಾರದು ಎಂದು ಕೇಂದ್ರ ಸರಕಾರಕ್ಕೆ ಹಿಂದಿನ ಬಿಜೆಪಿ ಸರಕಾರ ಶಿಫಾರಸು ಮಾಡಿತ್ತು.

ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಕರ್ನಾಟಕವು ಇತರ 6 ನೆರೆಯ ರಾಜ್ಯಗಳು ಮತ್ತು ಕೇಂದ್ರ ಸರಕಾರದೊಂದಿಗೆ ಸಮಾಲೋಚಿಸಿ ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸಲಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಏಟ್ರಿಯಾ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಅಂತರ್‌ ಪ್ರಭೇದಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರಕಾರ ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ರಕ್ಷಣೆ ಹಾಗೂ ಸಂರಕ್ಷಣೆಗೆ ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸಲು ಬದ್ಧವಾಗಿದೆ. ಸಂಜಯ್‌ ಕುಮಾರ್‌ ನೇತೃತ್ವದ ಎರಡನೇ ಸಮಿತಿಯು ಡಿಸೆಂಬರ್‌ ವೇಳೆಗೆ ವರದಿಯನ್ನು ನೀಡುವ ನಿರೀಕ್ಷೆಯಿದ್ದು, ಅದರ ಆಧಾರದ ಮೇಲೆ ಸರಕಾರ ಮತ್ತಷ್ಟು ಪ್ರಜ್ಞಾಪೂರ್ವಕವಾಗಿ ವರದಿ ಜಾರಿಗೆ ಕೆಲಸ ಮಾಡಲಿದೆ ಎಂದರು.

ಜನಹಿತ, ಜೀವವೈವಿಧ್ಯ ಸಂರಕ್ಷಣೆ
ಪಶ್ಚಿಮ ಘಟ್ಟಗಳ ಬಹುತೇಕ ಭಾಗವನ್ನು ಕರ್ನಾಟಕ ರಾಜ್ಯ ಹಂಚಿಕೊಂಡಿದ್ದು, ಅದರ ಭೌಗೋಳಿಕ ಪ್ರದೇಶಗಳಲ್ಲಿ 11 ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳಲ್ಲಿನ ಪರ್ವತ ಪ್ರದೇಶಗಳಲ್ಲಿ ವಾಸಿಸುವ ಜನರ ಹಿತಾಸಕ್ತಿ ಕಾಪಾಡುವುದು ಅಗತ್ಯ. 10 ವರ್ಷಗಳಿಂದ ಕಸ್ತೂರಿ ರಂಗನ್‌ ವರದಿ ನನೆಗುದಿಗೆ ಬಿದ್ದಿದ್ದು, ಅದಕ್ಕೂ ಮುನ್ನ ಗಾಡ್ಗಿಳ್‌ ಸಮಿತಿ ವರದಿಗೂ ಇದೇ ದುಃಸ್ಥಿತಿ ಎದುರಾಗಿತ್ತು. ವರದಿ ಜಾರಿಗೆ ಕಾನೂನು ರೂಪಿಸುವುದರ ಜತೆಗೆ ವನ್ಯಜೀವಿ ಮತ್ತು ಪರಸರ ಸಂರಕ್ಷಣೆಯ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಗ್ರಾ.ಪಂ.ಗಳಲ್ಲಿ ಅರಣ್ಯ ಸಮಿತಿಗಳು, ಅಂಗನವಾಡಿಗಳು ಹಾಗೂ ಶಾಲಾ ಮಕ್ಕಳನ್ನು ಈ ಜಾಗೃತಿ ಅಭಿಯಾನಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದೂ ಅವರು ಹೇಳಿದ್ದಾರೆ.

ಪಶ್ಚಿಮಘಟ್ಟದ ಜೀವ ವೈವಿದ್ಯ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳ ಸಂರಕ್ಷಣೆ, ತಂತ್ರಜ್ಞಾನ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘ‌ವಾದ ಅರಿವು ಮೂಡಿಸಲು ಪ್ರಾಥಮಿಕ ಶಾಲಾ ಹಂತದಿಂದಲೇ ಪಠ್ಯಕ್ರಮವನ್ನು ತತ್‌ಕ್ಷಣ ಪರಿಚಯಿಸುವ ಅಗತ್ಯವಿದೆ.
– ಈಶ್ವರ ಖಂಡ್ರೆ, ಅರಣ್ಯ ಸಚಿವ

ಟಾಪ್ ನ್ಯೂಸ್

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.