ಕಾಂತರಾಜು ಆಯೋಗದ ವರದಿ, ಒಳ ಮೀಸಲು ಜಾರಿಗೊಳಿಸಿ: ನಾರಾಯಣ ಸ್ವಾಮಿ


Team Udayavani, Jul 29, 2023, 11:07 PM IST

A NARAYAN SWAMY

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ಧತೆ ಇದ್ದರೆ ಪರಿಶಿಷ್ಟರಿಗೆ ಒಳ ಮೀಸಲಾತಿ ಕೊಟ್ಟು ಕಾಂತರಾಜು ಆಯೋಗದ ವರದಿ ಅನುಷ್ಠಾನಕ್ಕೆ ತರುವಂತೆ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಸವಾಲು ಹಾಕಿದರು.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ, ಈ ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಸದಾಶಿವ ಆಯೋಗ ಸಹಿತ ವಿವಿಧ ಆಯೋಗ ಹಾಗೂ ಸಮಿತಿಗಳ ವರದಿ ಆಧರಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳದ ಜತೆಗೆ ಒಳ ಮೀಸಲಾತಿಗೂ ಶಿಫಾರಸು ಮಾಡುವ ಮೂಲಕ ಬದ್ಧತೆ ತೋರಿತ್ತು. ಅದೇ ಬದ್ಧತೆ ಈಗಿನ ರಾಜ್ಯ ಸರಕಾರಕ್ಕಿದ್ದರೆ ಒಳ ಮೀಸಲಾತಿ ಕೊಡಬೇಕು ಹಾಗೂ ಕಾಂತರಾಜು ಆಯೋಗದ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಂವಿಧಾನದ ಶೆಡ್ನೂಲ್‌ 9ಕ್ಕೆ ಸೇರುವ ಮೊದಲೇ ತಮಿಳುನಾಡು ಮತ್ತು ಆಂಧ್ರಪ್ರದೇಶ ಸರಕಾರಗಳು ಒಳಮೀಸಲಾತಿ ಜಾರಿಗೊಳಿಸಿವೆ. ಇದೇ ದಾರಿ ಹಿಡಿದ ಅನೇಕ ರಾಜ್ಯಗಳ ಮೀಸಲಾತಿ ವಿಚಾರಗಳು ಸುಪ್ರೀಂ ಕೋರ್ಟ್‌ವರೆಗೂ ಹೋಗಿವೆ. ಕರ್ನಾಟಕದಲ್ಲಿ ನಮ್ಮ ಸರಕಾರ ಇದ್ದಾಗ ಇದಕ್ಕೆ ಅವಕಾಶ ಮಾಡಿಕೊಡದೆ ಕಾನೂನಾತ್ಮಕ ಪ್ರಕ್ರಿಯೆಗಳನ್ನು ನಡೆಸಲಾಗಿತ್ತು.

ಎಸ್‌ಸಿಗಳಿಗೆ ಒಳ ಮೀಸಲಾತಿ ಕೊಡುವುದಕ್ಕೆ ಸಂಬಂಧಿಸಿ ಸಂವಿಧಾನದ ಪರಿಚ್ಛೇದ 341ಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ಇದಕ್ಕೆ ಕರ್ನಾಟಕ ಸಹಿತ ಹಲವು ರಾಜ್ಯಗಳು ಒಪ್ಪಿಗೆ ಸೂಚಿಸಿದ್ದವು. ಆದರೆ ದಿಲ್ಲಿ, ಪಂಜಾಬ್‌ನಲ್ಲಿರುವ ಸರಕಾರ, ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರಕಾರ ಹಾಗೂ ಪಶ್ಚಿಮ ಬಂಗಾಲದ ತೃಣಮೂಲಕ ಕಾಂಗ್ರೆಸ್‌ ಸರಕಾರಗಳು ವಿರೋಧ ವ್ಯಕ್ತಪಡಿಸಿವೆ. ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ಆಯೋಜಿಸಿದ್ದ ಕಾಂಗ್ರೆಸ್‌, ಈ ವಿಚಾರದಲ್ಲಿ ಯಾವ ನಿಲುವು ತಳೆಯುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಅದರಲ್ಲೂ ಸ್ವಯಂಘೋಷಿತ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯವರು ಎಲ್ಲವನ್ನೂ ತಿಳಿದ ವಕೀಲರಾಗಿ ತಮ್ಮ ಬದ್ಧತೆ ತೋರಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಹಾಲಪ್ಪ ಆಚಾರ್‌, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ, ಹಿರಿಯ ಮುಖಂಡ ಸಚ್ಚಿದಾನಂದ ಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.