Vegetarians only; IIT ಬಾಂಬೆಯಲ್ಲಿ ಆಹಾರ ತಾರತಮ್ಯ ವಿವಾದ
Team Udayavani, Jul 30, 2023, 5:55 PM IST
ಮುಂಬಯಿ: ಭಾರತೀಯ ತಂತ್ರಜ್ಞಾನ ಸಂಸ್ಥೆ-ಬಾಂಬೆ (IIT-B) ನ ಹಾಸ್ಟೆಲ್ ಒಂದರಲ್ಲಿನ ಕ್ಯಾಂಟೀನ್ನ ಗೋಡೆಗಳ ಮೇಲೆ “ಸಸ್ಯಾಹಾರಿಗಳಿಗೆ ಮಾತ್ರ” ಎಂಬ ಪೋಸ್ಟರ್ಗಳನ್ನು ಹಾಕಿದ ನಂತರಆಹಾರ ತಾರತಮ್ಯದ ವಿಷಯವನ್ನು ವಿದ್ಯಾರ್ಥಿಗಳು ಎತ್ತಿದ್ದಾರೆ ಎಂದು ವಿದ್ಯಾರ್ಥಿ ಪ್ರತಿನಿಧಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಕಳೆದ ವಾರ ಪ್ರತಿಷ್ಠಿತ ಸಂಸ್ಥೆಯ ಹಾಸ್ಟೆಲ್ 12 ರ ಕ್ಯಾಂಟೀನ್ನ ಗೋಡೆಗಳ ಮೇಲೆ “ಸಸ್ಯಾಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶವಿದೆ” ಎಂಬ ಪೋಸ್ಟರ್ಗಳನ್ನು ಹಾಕಲಾಗಿತ್ತು ಮತ್ತು ಅದರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಪೋಸ್ಟರ್ಗಳನ್ನು ಯಾರು ಹಾಕಿದ್ದಾರೆ ಎಂಬುದು ನಮಗೆ ತಿಳಿದಿಲ್ಲ,ವಿವಿಧ ವರ್ಗದ ಆಹಾರ ಸೇವಿಸುವ ಜನರಿಗೆ ನಿಗದಿತ ಆಸನಗಳಿಲ್ಲಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಿದ್ಯಾರ್ಥಿ ಸಮೂಹ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (APPSC) ಪ್ರತಿನಿಧಿಗಳು ಘಟನೆಯನ್ನು ಖಂಡಿಸಿ ಪೋಸ್ಟರ್ಗಳನ್ನು ಹರಿದು ಹಾಕಿದ್ದಾರೆ.
“ಹಾಸ್ಟೆಲ್ ಮೆಸ್ನಲ್ಲಿ ಜೈನ ಆಹಾರ ವಿತರಣೆಗೆ ಕೌಂಟರ್ ಇದೆ, ಆದರೆ ಜೈನ ಆಹಾರವನ್ನು ಸೇವಿಸುವವರಿಗೆ ಗೊತ್ತುಪಡಿಸಿದ ಕುಳಿತುಕೊಳ್ಳುವ ಸ್ಥಳವಿಲ್ಲ.” ಎಂದು ಹಾಸ್ಟೆಲ್ನ ಪ್ರಧಾನ ಕಾರ್ಯದರ್ಶಿ ಎಲ್ಲಾ ವಿದ್ಯಾರ್ಥಿಗಳಿಗೆ ಇಮೇಲ್ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.