ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌: ಭಾರತಕ್ಕೆ 4ನೇ ಚಿನ್ನ , 4ನೇ ಸ್ಥಾನ


Team Udayavani, Jul 30, 2023, 11:07 PM IST

ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌: ಭಾರತಕ್ಕೆ 4ನೇ ಚಿನ್ನ , 4ನೇ ಸ್ಥಾನ

ಚೀನ : “ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌’ನಲ್ಲಿ ಭಾರತ 4ನೇ ಚಿನ್ನದ ಪದಕ ಜಯಿಸಿದೆ. ಇದರೊಂದಿಗೆ ಪದಕಪಟ್ಟಿಯಲ್ಲಿ 4ನೇ ಸ್ಥಾನಿಯಾಗಿದೆ.

ಅಮಾನ್‌ ಸೈನಿ-ಪ್ರಗತಿ ಅವರನ್ನೊಳಗೊಂಡ ಮಿಶ್ರ ಆರ್ಚರಿ ತಂಡ ಚಿನ್ನಕ್ಕೆ ಗುರಿ ಇರಿಸಿತು. ರವಿವಾರದ ಫೈನಲ್‌ನಲ್ಲಿ ಇವರು ಕೊರಿಯಾದ ಸುವ ಚೊ-ಸುಯೆಂಗ್ಯುನ್‌ ಪಾರ್ಕ್‌ ವಿರುದ್ಧ 157-156 ಅಂತರದ ರೋಚಕ ಗೆಲುವು ಸಾಧಿಸಿದರು. ಚೈನೀಸ್‌ ತೈಪೆಯ ಮಿಂಗ್‌ ಚಿನ್‌ ಲಿನ್‌-ಝಿÌ ವು ಕಂಚು ಗೆದ್ದರು.

ಪುರುಷರ ಕಂಪೌಂಡ್‌ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚು ಒಲಿಯಿತು. ಸಂಗಮ್‌ಪ್ರೀತ್‌ ಬಿಸ್ಲಾ, ಅಮಾನ್‌ ಸೈನಿ ಮತ್ತು ರಿಷಭ್‌ ಯಾದವ್‌ ಈ ತಂಡದಲ್ಲಿದ್ದರು. ಪೂರ್ವಶಾ ಶಿಂಧೆ, ಪ್ರಗತಿ ಮತ್ತು ಅವನೀತ್‌ ಅವರನ್ನು ಒಳಗೊಂಡ ವನಿತಾ ಕಂಪೌಂಡ್‌ ಆರ್ಚರಿ ತಂಡ ಬೆಳ್ಳಿ ಸಾಧನೆಗೈದಿತು.

ಶೂಟಿಂಗ್‌ನಲ್ಲೂ ಭಾರತ 2 ಪದಕ ಗೆದ್ದಿತು. 25 ಮೀ. ರ್ಯಾಪಿಡ್‌ ಫೈರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ವಿಜಯವೀರ್‌, ಉದಯವೀರ್‌ ಸಿಂಧು, ಆದರ್ಶ್‌ ಸಿಂಗ್‌ ಸೇರಿಕೊಂಡು ಬೆಳ್ಳಿಯನ್ನು ತಮ್ಮದಾಗಿಸಿಕೊಂಡರು. 50 ಮೀ. ರೈಫ‌ಲ್‌ ತಂಡ ಸ್ಪರ್ಧೆಯಲ್ಲಿ ಸೂರ್ಯಪ್ರತಾಪ್‌, ಸರ್ತಾಜ್‌ ಸಿಂಗ್‌ ಮತ್ತು ಐಶ್ವರಿ ತೋಮರ್‌ ಕಂಚು ಗೆದ್ದರು.
ವಿಜಯವೀರ್‌ ಮತ್ತು ಐಶ್ವರಿ ತೋಮರ್‌ ಕ್ರಮವಾಗಿ 25 ಮೀ. ರ್ಯಾಪಿಡ್‌ ಫೈರ್‌ ಪಿಸ್ತೂಲ್‌ ಹಾಗೂ 50 ಮೀ. ರೈಫ‌ಲ್‌ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲೂ ಫೈನಲ್‌ ಪ್ರವೇಶಿಸಿದ್ದು, ದೊಡ್ಡ ಪದಕದ ನಿರೀಕ್ಷೆ ಮೂಡಿಸಿದ್ದಾರೆ.

ಭಾರತ ಒಟ್ಟು 10 ಪದಕ ಜಯಿಸಿದೆ. ಇದರಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 4 ಕಂಚು ಸೇರಿದೆ.

ಟಾಪ್ ನ್ಯೂಸ್

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.