ಹಿಜಾಬ್‌ ಧರಿಸದ ಮಹಿಳೆಯರು ಕೆಲಸದಿಂದ ವಜಾ,ಕಾರು ಜಪ್ತಿ: ಹೊಸ ನಿಯಮ ಜಾರಿಗೆ ಮುಂದಾದ ಇರಾನ್


Team Udayavani, Jul 31, 2023, 1:08 PM IST

ಹಿಜಾಬ್‌ ಧರಿಸದ ಮಹಿಳೆಯರು ಕೆಲಸದಿಂದ ವಜಾ,ಕಾರು ಜಪ್ತಿ: ಹೊಸ ನಿಯಮ ಜಾರಿಗೆ ಮುಂದಾದ ಇರಾನ್

ಟೆಹ್ರಾನ್: ಇರಾನ್‌ನಲ್ಲಿ ಹಿಜಾಬ್‌ ಧರಿಸದ ಮಹಿಳೆಯರ ವಿರುದ್ಧ ಕಠಿಣ ಕ್ರಮಗಳನ್ನು ಅನುಸರಿಸುವ ಕಾನೂನು ಜಾರಿಗೆ ಬಂದಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ತನ್ನ ವರದಿಯಲ್ಲಿ ತಿಳಿಸಿದೆ.

ಹಿಜಾಬ್‌ ಧರಿಸದ ಮಹಿಳೆಯರಿಗೆ ಸಾವಿರಾರು ಪೊಲೀಸರು ಎಸ್‌ ಎಂಎಸ್‌ ಮೂಲಕ, ಕಾರುಗಳನ್ನು ಜಪ್ತಿ ಮಾಡಲಾಗುವುದು, ಕೆಲಸದಿಂದ ತೆಗೆದು ಹಾಕಲಾಗುತ್ತದೆ ಹಾಗೂ ಕಾನೂನಿನ ಮೂಲಕ ಕಠಿಣ ಕ್ರಮಗೊಳ್ಳಲಾಗುತ್ತದೆ ಎನ್ನುವ ಸಂದೇಶ ರವಾನಿಸಿದ್ದಾರೆ ಎಂದು ʼದಿ ಇಂಡಿಪೆಂಡೆಂಟ್ʼ ವರದಿ ಮಾಡಿದೆ.

ಪೊಲೀಸರು 133,100ಕ್ಕೂ ಹೆಚ್ಚು ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದ್ದಾರೆ. ಜೊತೆಗೆ ನಿಗದಿತ ಅವಧಿಯವರೆಗೆ ಕಾರನ್ನು ಬಳಸಬಾರದೆಂದು 2,000 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಹಿಜಾಬ್‌ ಧರಿಸದ ಮಹಿಳೆಯೊಬ್ಬರಿಗೆ ಒಂದು ಪ್ರಕರಣದಲ್ಲಿ ಶಿಕ್ಷೆಯ ಭಾಗವಾಗಿ ಶವಗಳನ್ನು ತೊಳೆಯುವಂತೆ ನ್ಯಾಯಾಲಯ ಆದೇಶಿಸಿತ್ತು ಎಂದು ಅಮ್ನೆಸ್ಟಿ ತನ್ನ ವರದಿಯಲ್ಲಿ ತಿಳಿಸಿದೆ.

ಇದಲ್ಲದೇ ಹಲವಾರು ಮಹಿಳೆಯರನ್ನು ವಿಶ್ವವಿದ್ಯಾಲಯಗಳಿಂದ ಅಮಾನತುಗೊಳಿಸಲಾಗಿದೆ.  ಪರೀಕ್ಷೆಗಳನ್ನು ಬರೆಯದಂತೆ ನಿರ್ಬಂಧಿಸಲಾಗಿದೆ. ಬ್ಯಾಂಕಿಂಗ್ ಸೇವೆಗಳು ಮತ್ತು ಸಾರ್ವಜನಿಕ ಸಾರಿಗೆಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಡ್ಡಾಯ ಹಿಜಾಬ್‌ ಧರಿಸುವ ನಿಯಮವನ್ನು ಪಾಲಿಸದ ನೂರಾರು ವ್ಯಾಪಾರಗಳನ್ನು ಬಲವಂತವಾಗಿ ಮುಚ್ಚಲಾಗಿದೆ ಎಂದು ವರದಿಯಲ್ಲಿ ಅಮ್ನೆಸ್ಟಿ ಹೇಳಿದೆ.

“ಇರಾನ್‌ನಲ್ಲಿ ನೈತಿಕ ಪೊಲೀಸ್‌ ಗಿರಿ ಮರಳಿದೆ. ಸಾಮೂಹಿಕ ಕಣ್ಗಾವಲು ತಂತ್ರಜ್ಞಾನವನ್ನು ಬಳಸಿ, ಹಿಜಾಬ್‌ ಧರಿಸದ ಮಹಿಳೆರನ್ನು ಗುರುತಿಸಲಾಗುತ್ತಿದೆ. ಇಂದಿನ ಈ ದಬ್ಬಾಳಿಕೆ ಅತ್ಯಂತ ಕಠಿಣವಾಗಿದೆ. ಇದನ್ನು ನೋಡಿ ಅಂತರರಾಷ್ಟ್ರೀಯ ಸಮುದಾಯವು ಸುಮ್ಮನೆ ಕೂರಬಾರದೆಂದು” ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ರೆಟರಿ ಜನರಲ್ ಆಗ್ನೆಸ್ ಕ್ಯಾಲಮರ್ಡ್ ಹೇಳುತ್ತಾರೆ.

ಹೊಸ ಹಿಜಾಬ್‌ ಕಾನೂನು: ಮೂರು ದಿನಗಳ ಹಿಂದಷ್ಟೇ, ಇರಾನ್‌ ನಲ್ಲಿ ಹೊಸ ಹಿಜಾಬ್‌ ಕಾನೂನು ಜಾರಿಗೆ ತರಲಾಗಿದೆ. ಕಡ್ಡಾಯವಾಗಿ ಹಿಜಾಬ್‌ ಧರಿಸದ ಮಹಿಳೆಯರನ್ನು ಬಂಧಿಸುವ ಮತ್ತು ದಂಡ ವಿಧಿಸುವ ಉದ್ದೇಶದಿಂದ ಇರಾನ್ ಸಂಸತ್ತು ವಿವಾದಾತ್ಮಕ ಹಿಜಾಬ್ ಮತ್ತು ಪರಿಶುದ್ಧತೆಯ ಮಸೂದೆಯನ್ನು ಜಾರಿಗೆ ತಂದಿದೆ ಎಂದು ರೇಡಿಯೊ ಫ್ರೀ ಯುರೋಪ್ ವರದಿ ಮಾಡಿದೆ.

 

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.