ರೀ, ಸ್ವಲ್ಪ ಇಲ್ನೋಡಿ..!‌ಕೃಷಿ ಬೆಳಕು; ರೈತರ ಪಾಲಿನ ಹೊಂಬೆಳಕು


Team Udayavani, Jul 31, 2023, 2:40 PM IST

ರೀ, ಸ್ವಲ್ಪ ಇಲ್ನೋಡಿ..!‌ಕೃಷಿ ಬೆಳಕು; ರೈತರ ಪಾಲಿನ ಹೊಂಬೆಳಕು

ಸಾವಯವ ಕೃಷಿ, ನೈಸರ್ಗಿಕ ಬೇಸಾಯ, ಹೈನುಗಾರಿಕೆ, ಅರಣ್ಯ ಕೃಷಿ ಕುರಿತು ಒಲವು ಹೊಂದಿರುವವರಿಗೆ ನೈಜ ಮಾಹಿತಿ ಹಾಗೂ ಸಲಹೆ ನೀಡುವ ಯುಟ್ಯೂಬ್‌ ಚಾನೆಲ್‌ ಒಂದಿದೆ. ಅದರ ಹೆಸರೇ “ಕೃಷಿ ಬೆಳಕು’ ಯೂಟ್ಯೂಬ್‌ ಚಾನೆಲ್‌.

ಮೂಲತಃ ಶಿವಮೊಗ್ಗದವರಾದ ಬಾಬು ಅವರು 2020ರಲ್ಲಿ ಈ ಚಾನೆಲ್‌ ಅನ್ನು ಆರಂಭಿಸಿದರು. ಸದ್ಯ 2.2 ಲಕ್ಷ ಮಂದಿ ಸಬ್‌ಸೆð„ಬರ್‌ಗಳನ್ನು ಹೊಂದಿದ್ದು, ಇದುವರೆಗೆ 380 ವಿಡಿಯೋ ಅಪ್‌ಲೋಡ್‌ ಮಾಡಿದ್ದಾರೆ. ಈ ಚಾನೆಲ್‌ನಲ್ಲಿ ಗಾಣದ ಎಣ್ಣೆ ತಯಾರಿಕೆ, ಸ್ವದೇಶಿ ಮತ್ತು ವಿದೇಶಿ ತಳಿಯ ವಿವಿಧ ಹಣ್ಣುಗಳನ್ನು ಬೆಳೆಯುವುದು ಹೇಗೆ? ಕುರಿ, ಮೇಕೆ, ನಾಟಿ ಕೋಳಿ, ಹಂದಿ ಸಾಕಾಣಿಕೆ ಮಾಡು­ವುದು ಹೇಗೆ ಎಂಬುದನ್ನು ವಿವರಿಸುವ ಸಾಕಷ್ಟು ವಿಡಿಯೋಗಳಿವೆ.

ಸಿರಿಧಾನ್ಯ, ಸಹಜ ಕೃಷಿ, ಸಾವಯವ ಕೃಷಿ ಚಟುವಟಿಕೆಗಳ ಬಗ್ಗೆಯೂ ಉತ್ತಮ ಮಾಹಿತಿ­ಯನ್ನು ಈ ಚಾನೆಲ್‌ ಒದಗಿಸುತ್ತಿದೆ. ಈ ಚಾನೆಲ್‌ನ ವಿಶೇಷ ಏನೆಂದರೆ- ನೇರವಾಗಿ ತೋಟಗಳಿಗೆ ಭೇಟಿ ನೀಡಿ ರೈತರಿಂದಲೇ ವಿಚಾರಗಳನ್ನು ಪ್ರಚುರ­ಪಡಿಸು­ತ್ತಾರೆ. ರೈತರ ಸಮಗ್ರ ಅಭಿವೃದ್ಧಿ, ಯುವಕರು ಬೇಸಾಯದಲ್ಲಿ ತೊಡಗಿಕೊಂಡು ಸುಸ್ಥಿರ ಮತ್ತು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವುದು, ಕೃಷಿಯ ವಾಸ್ತವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೃಷಿ ಸಾಧಕರು, ವಿಜ್ಞಾನಿಗಳು ಹಾಗೂ ತಜ್ಞರಿಂದ ಸಮಗ್ರ ಮಾಹಿತಿ ಒದಗಿಸುವುದೇ ಈ ಚಾನೆಲ್‌ನ ಮುಖ್ಯ ಉದ್ದೇಶವಾಗಿದೆ.

*ಪರಮ್‌ ಆರುಂಡಿ

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

2

Short Stories: ಸಣ್ಕತೆ ಸಾಮ್ರಾಜ್ಯ: ಪುಟ್‌ ಪುಟ್‌ ಕತೆ, ಪುಟಾಣಿ ಕತೆ…

ಹಸಿರು ವನಸಿರಿ ಸಂಡೂರಿನ ಸಿರಿ

ಹಸಿರು ವನಸಿರಿ ಸಂಡೂರಿನ ಸಿರಿ

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.