![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 31, 2023, 8:45 PM IST
ಕುಂದಾಪುರ: ಕಾವ್ರಾಡಿ ಗ್ರಾಮದ ದೂಪದಕಟ್ಟೆಯ ರಸ್ತೆಯಲ್ಲಿ ಅಡ್ಡ ಬಂದ 2 ದನಗಳಿಗೆ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಪ್ರದೀಪ್ ಶೆಟ್ಟಿ ಗಾಯಗೊಂಡ ಘಟನೆ ಜು.30 ರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ 1 ಜಾನುವಾರು ಸಾವನ್ನಪ್ಪಿದ್ದು, ಮತ್ತೊಂದು ದನಕ್ಕೆ ಗಾಯಗೊಂಡಿದೆ.
ಗಂಭೀರ ಗಾಯಗೊಂಡ ಪ್ರದೀಪ್ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.