ಭರಮಸಾಗರ: ಸಾರಿಗೆ ಬಸ್ ನಲ್ಲಿ 4 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು
Team Udayavani, Jul 31, 2023, 7:29 PM IST
ಸಾಂದರ್ಭಿಕ ಚಿತ್ರ ಮಾತ್ರ
ಭರಮಸಾಗರ: ದಾವಣಗೆರೆ ಯಿಂದ ಚಿತ್ರದುರ್ಗಕ್ಕೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಸುಮಾರು 3,99,000ಲಕ್ಷ ರೂ.ಬೆಲೆ ಬಾಳುವ 107 ಗ್ರಾಂ ಬಂಗಾರದ ಒಡವೆಗಳನ್ನು ಕಳ್ಳರು ಅಪಹರಿಸಿರುವ ಘಟನೆ ಜು.29 ರಂದು ನಡೆದಿದೆ.
ಬಳ್ಳಾರಿ ಮೂಲದ ಇಟ್ಟಿಗೆ ವ್ಯಾಪಾರಿ ರಾಘವೇಂದ್ರ ಶೆಟ್ಟಿ ಅವರು ಮಗ ನಂದನ್, ಹೆಂಡತಿ ಲಕ್ಷ್ಮೀ ಅವರೊಂದಿಗೆ ಜು28 ರಂದು ದಾವಣಗೆರೆಗೆ ಮಾವನ ಮನೆಗೆ ಆಗಮಿಸಿ ಜು29 ರಂದು ವಾಪಾಸ್ ಬಳ್ಳಾರಿಗೆ ತೆರಳಲು ದಾವಣಗೆರೆ ಬಸ್ ನಿಲ್ದಾಣದಿಂದ ವಾಯುವ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.
ಬಸ್ ಭರಮಸಾಗರ ತಲುಪುವ ವೇಳೆಗೆ ಆಭರಣಗಳ ಬ್ಯಾಗ್ ಹಿಡಿದು ಕುಳಿತಿದ್ದ ರಾಘವೇಂದ್ರ ಶೆಟ್ಟಿ ಯವರು ಅನುಮಾನ ಬಂದು ಬ್ಯಾಗ್ ನಲ್ಲಿದ್ದ ಆಭರಣ ಗಳ ಪೆಟ್ಟಿಗೆ ಪರಿಶೀಲಿಸಿದಾಗ ಕಾಣೆ ಆಗಿತ್ತು. ಈ ಕುರಿತು ಆಭರಣಗಳ ಪೆಟ್ಟಿಗೆಯನ್ನು ಯಾರೋ ಕಳ್ಳರು ಅಪಹರಿಸಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚಿ ಕಳವು ಆದ ಒಡವೆಗಳನ್ನು ಹುಡುಕಿಕೊಡುವಂತೆ ರಾಘವೇಂದ್ರ ಶೆಟ್ಟಿ ಯವರು ಜು30 ರಂದು ಭರಮಸಾಗರ ಪೋಲಿಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು
Siddaramaiah ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.