Chamarajanagar ಉಪವಿಭಾಗದ ಪೊಲೀಸ್ ಡಿವೈಎಸ್ಪಿ ಪ್ರಿಯದರ್ಶಿನಿ ವರ್ಗಾವಣೆ
Team Udayavani, Jul 31, 2023, 9:22 PM IST
ಚಾಮರಾಜನಗರ: ಚಾಮರಾಜನಗರ ಉಪವಿಭಾಗದ ಪೊಲೀಸ್ ಡಿವೈಎಸ್ಪಿ ಪ್ರಿಯದರ್ಶಿನಿ ಈಶ್ವರ ಸಾನಿಕೊಪ್ಪ ಅವರನ್ನು ಬೆಂಗಳೂರು ಮಾರತ್ ಹಳ್ಳಿ ಉಪವಿಭಾಗ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ 45 ಮಂದಿ ಡಿವೈಎಸ್ಪಿಗಳನ್ನು ಸಾಮೂಹಿಕ ವರ್ಗಾವಣೆ ಮಾಡಿದ್ದು, ಜಿಲ್ಲೆಯಲ್ಲಿ ಪ್ರಿಯದರ್ಶಿನಿ ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದೆ. ಪ್ರಿಯದರ್ಶಿನಿ ಅವರ ಸ್ಥಾನಕ್ಕೆ ರಾಜ್ಯ ಗುಪ್ತವಾರ್ತೆ ಡಿವೈಎಸ್ಪಿ ಆಗಿದ್ದ ವಿ. ಲಕ್ಷ್ಮಯ್ಯ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.