ಫೇಸ್‌ಬುಕ್‌ ಸುಂದರಿ ಮೋಹಕ್ಕೆ 41ಲಕ್ಷ ಕಳಕೊಂಡ ಯುವಕ!

ಅಪರಿಚಿತ ಮೊಬೈಲ್‌ನಿಂದ ಈತನದ್ದೇ ಅಶ್ಲೀಲ ಫೋಟೋ ರವಾನಿಸಿ ಹಣ ಪಡೆದು ವಂಚನೆ

Team Udayavani, Aug 1, 2023, 9:12 PM IST

ಫೇಸ್‌ಬುಕ್‌ ಸುಂದರಿ ಮೋಹಕ್ಕೆ 41ಲಕ್ಷ ಕಳಕೊಂಡ ಯುವಕ!

ರಾಮನಗರ: ಫೇಸ್‌ಬುಕ್‌ ಸುಂದರಿಯ ಮೋಹಕ್ಕೆ ಸಿಲುಕಿದ ಯುವಕ 41 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಪ್ರಕರಣ ಇದೀಗ ಜಿಲ್ಲಾ ಸಿಇಎನ್‌ ಠಾಣೆ ಮೆಟ್ಟಿಲೇರಿದೆ.

6 ತಿಂಗಳ ಹಿಂದೆ ಜಿಲ್ಲೆಯ ಯುವಕನೊಬ್ಬ “ಗೀತಾಸೆಕ್ಸಿ’ ಎಂಬ ಫೇಸ್‌ಬುಕ್‌ ಖಾತೆ ಸುಂದರ ಯುವತಿಯ ಫೋಟೋ ನೋಡಿ ಫ್ರೆಂಡ್ಸ್‌ ರಿಕ್ವೆಸ್ಟ್‌ ಕಳುಹಿಸಿದ್ದಾನೆ. ಬಳಿಕ ಆಕೆಯಿಂದ ಫೇಸ್‌ಬುಕ್‌ ಪೇಜ್‌ನಲ್ಲಿದ್ದ ಯುವತಿ ಮತ್ತು ಈತನ ನಡುವೆ ಆನ್‌ಲೈನ್‌ ಚಾಟಿಂಗ್‌, ವಿಡಿಯೋಕಾಲ್‌ ಮೂಲಕ ಸಂಭಾಷಣೆ ನಡೆದಿದೆ. ಅಪರಿಚಿತ ಫೇಸ್‌ಬುಕ್‌ ಖಾತೆಯಿಂದ ನಿನಗೆ ಯಾವ ಹುಡುಗಿ ಬೇಕೋ ಆಯ್ಕೆಮಾಡಿಕೋ ಎಂದು ಕೆಲ ಹುಡುಗಿಯರ ಫೋಟೋವನ್ನು ಕಳುಹಿಸಿದ್ದಾರೆ.

ಯುವತಿಯನ್ನು ಆಯ್ಕೆ ಮಾಡಿಕೊಂಡು 800 ರೂ. ಹಣವನ್ನು ಫೋನ್‌ ಪೇ ಮೂಲಕ ಕಳುಹಿಸಿದ್ದಾನೆ.

ಇದಾದ ಕೆಲ ದಿನಗಳ ಬಳಿಕ ಈತನ ಮೊಬೈಲ್‌ ಫೋನ್‌ನ ವ್ಯಾಟ್ಸಪ್‌ ಖಾತೆಗೆ ಅಪರಿಚಿತ ದೂರವಾಣಿ ಸಂಖ್ಯೆಯಿಂದ ಈತನದ್ದೇ ಅಶ್ಲೀಲ ಫೋಟೋವೊಂದನ್ನು ಕಳುಹಿಸಿ ಕಳೆದ 6 ತಿಂಗಳ ಅವಧಿಯಲ್ಲಿ ಫೋನ್‌ ಪೇ ಮೂಲಕ 41 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದಾರೆ.

ಈ ಸಂಬಂಧ ಜಿಲ್ಲಾ ಸಿಇಎನ್‌ ಠಾಣೆಗೆ ದೂರು ದಾಖಲಿಸಿರುವ ಯುವಕ, ನನ್ನ ಫೇಸ್‌ ಬುಕ್‌ ಪೇಜ್‌ನಲ್ಲಿನ ಫೋಟೋವನ್ನು ಎಡಿಟ್‌ ಮಾಡಿ ನನಗೆ ಬೆದರಿಸಿ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾನೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ವಂಚಕಿ ಪತ್ತೆಗೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Channapattana; ಯೋಗೇಶ್ವರ್‌ ಹೆಸರು ಅಂತಿಮ ಅಲ್ಲ: ಎಚ್‌ಡಿಕೆ ಸ್ಪಷ್ಟನೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-jayasuriya

Sri Lanka Team; ಭಾರತ ಕ್ರಿಕೆಟ್‌ ಸರಣಿಗೆ ಜಯಸೂರ್ಯ ಕೋಚ್‌

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

1-soorya

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

1-wddsadas

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.