![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 2, 2023, 9:57 PM IST
ಅರಂತೋಡು : ಸಂಪಾಜೆ ಪರಿಸರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆಯ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಸುಳ್ಯ ತಾಲೂಕಿನ ಸಂಪಾಜೆಯ ಬಂಟೋಡಿಯ ತೇಜೇಶ್ವರ್ಬಂಟೋಡಿ ಅವರ ಮನೆಯ ಎದುರಲ್ಲಿ ಚಿರತೆ ಕಾಣಿಸಿಕೊಂಡಿದೆ.
ಅಂಗಳದಲ್ಲಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಓಡಿದೆ . ಚಿರತೆ ಬಂದು ಮನೆಯಲ್ಲಿದ್ದ ಶ್ವಾನದ ಮೇಲೆ ದಾಳಿ ಮಾಡಿದೆ.
ಮನೆಯವರು ಕಿರುಚಿಕೊಂಡಾಗ ಅದು ಶಬ್ಧಕ್ಕೆ ಹೆದರಿ ಅಲ್ಲಿಂದ ತಪ್ಪಿಸಿಕೊಂಡು ಓಡಿದೆ.ಬೇರೆಡೆಯೂ ಕೆಲವರಿಗೆ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ನಾವು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಅವರು ಬಂದು ಕ್ಯಾಮೆರಾ ಇರಿಸಿ ಅದರ ಪತ್ತೆಗೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.