ವಿಪಕ್ಷ ನಾಯಕ ಇಲ್ಲದೇ ಅಧಿವೇಶನ ನಡೆದಿದ್ದು ದುರಂತ: ಡಾ.ಕೆ.ಸುಧಾಕರ್
ಸ್ವಪಕ್ಷೀಯರ ವಿರುದ್ದ ತೀವ್ರ ಅಸಮಾಧಾನ
Team Udayavani, Aug 2, 2023, 10:10 PM IST
ಚಿಕ್ಕಬಳ್ಳಾಪುರ: ವಿಪಕ್ಷ ನಾಯಕ ಇಲ್ಲದೇ ಅಧಿವೇಶನ ನಡೆದಿದ್ದು ದುರಂತ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ವಪಕ್ಷೀಯರ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ನನಗೂ ಬೇಸರ ಇದೆ. ಆದಷ್ಟು ಬೇಗ ರಾಜ್ಯ, ಕೇಂದ್ರ ನಾಯಕರು ಈ ಬಗ್ಗೆ ಗಮನ ಹರಿಸಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಬೇಕು. ವಿಳಂಬ ಆಗುತ್ತಿರುವುದು ಸರಿಯಲ್ಲ ಎಂದರು.
ಮುಂದಿನ ಲೋಕಸಭಾ ಚುನಾವಣೆಗೆ ತಾವು ಸ್ಪರ್ಧಿಸುವ ಬಗ್ಗೆ ಕೇಳಿ ಬರುತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಾ.ಕೆ.ಸುಧಾಕರ್, ಪಕ್ಷ ಏನೇ ಸೂಚಿಸಿದರೂ ಅದರಂತೆ ನಡೆಯುತ್ತೇನೆ. ಬೇರೆ ರಾಜ್ಯಕ್ಕೆ ಹೋಗಿ ಪಕ್ಷ ಸಂಘಟನೆ ಮಾಡಿ ಅಂದರೂ ಅದಕ್ಕೂ ನಾನು ಬದ್ದನಾಗಿರುವೆ. ನಾನಾಗಿಯೇ ಏನನ್ನೂ ನಾಯಕರ ಬಳಿ ಕೇಳುವುದಿಲ್ಲ. ಪಕ್ಷ ಜವಾಬ್ದಾರಿ ವಹಿಸಿದರೆ ಮಾತ್ರ ಕೆಲಸ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ 2013 ರಿಂದ 2018ರ ವರೆಗೂ ನಡೆದಿರುವ ಅನೇಕ ಭ್ರಷ್ಟಾಚಾರಗಳು ನನಗೇನು ಗೊತ್ತಿಲ್ಲವಾ? ಬಾಯಿ ಬಿಡುವ ಸಂದರ್ಭ ಬಂದರೆ ಎಲ್ಲವನ್ನೂ ಹೇಳುತ್ತೇನೆ. ಈ ಸರ್ಕಾರದಲ್ಲಿ ಮಾತನಾಡಿದರೆ ಎಸ್ಐಟಿ, ನ್ಯಾಯಾಂಗ ತನಿಖೆ ಅಂತ ಪದಗಳನ್ನು ಬಳಸಿ ಮುಖಂಡರನ್ನು, ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ.
-ಡಾ.ಕೆ.ಸುಧಾಕರ್, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.