![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 4, 2023, 11:07 PM IST
ಪುಂಜಾಲಕಟ್ಟೆ: ಕೈನೋವು ಎಂದು ವೈದ್ಯರ ಬಳಿ ತೆರಳಿದ ಹೊಟೇಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ನಾಪತ್ತೆಯಾದವರು. ಅವರು ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿರುವ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೊಟೇಲ್ ಅನ್ನು ನಡೆಸಿಕೊಂಡಿದ್ದರು. ಜು. 31ರಂದು ಕೈನೋವು ಎಂದು ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ಹೊಟೇಲ್ನಿಂದ ಆಕ್ಟಿವಾ ಸ್ಕೂಟರ್ನಲ್ಲಿ ತೆರಳಿದ್ದ ಅವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಸಂದೀಪ್ ಅವರ ಪತ್ನಿ ಅಕ್ಷತಾ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.