Visit;ಮೂಲ ಸೌಕರ್ಯವಿಲ್ಲದೆ ಕಾರ್ಮಿಕ ಕುಟುಂಬಗಳು ವಾಸವಾಗಿದ್ದ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ
Team Udayavani, Aug 5, 2023, 2:48 PM IST
ಚಿಕ್ಕಮಗಳೂರು: 60 ಕಾರ್ಮಿಕ ಕುಟುಂಬಗಳು ವಾಸವಾಗಿದ್ದ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಲೆಬರ್ ಕಾಲೋನಿಗೆ ಆ.5ರ ಶನಿವಾರ ಅಧಿಕಾರಿಗಳು ಭೇಟಿ ನೀಡಿದರು.
ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟದಲ್ಲಿದ್ದು, ಕುಡಿಯಲು ನೀರು, ವಿದ್ಯುತ್ ಸೌಲಭ್ಯವಿಲ್ಲದೆ ಬದುಕು ಸಾಗಿಸುತ್ತಿದ್ದರು. ಕುದುರೆಮುಖ ಕಬ್ಬಿಣ ಕಾರ್ಖಾನೆ ಇದ್ದಾಗ ಕೂಲಿ ಮಾಡುತ್ತಿದ್ದ ಕಾರ್ಮಿಕರು ಕಂಪನಿ ಮುಚ್ಚಿದ ಮೇಲೂ ಅಲ್ಲೇ ವಾಸವಿದ್ದರು.
ಭಾರೀ ಮಳೆಯಿಂದ ಮನೆಗಳ ಗೋಡೆಗಳು ಬಿದ್ದಿದ್ದವು. ಕಳಸದಲ್ಲಿ ಸ್ಥಳಾಂತರಕ್ಕೆ ಜಾಗ ನೋಡಿದ್ದರೂ ಸ್ಥಳಾಂತರ ಮಾಡಿರಲಿಲ್ಲ. ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಈ ಕುಟುಂಬಗಳು ಬದುಕುತ್ತಿದ್ದರು.
ತಾಪಂ ಇಓ, ಪಟ್ಟಣ ಪಂಚಾಯತ್ ಚೀಫ್ ಆಫೀಸರ್, ಕಂದಾಯ ಹಾಗೂ ರೆವಿನ್ಯು ಇಲಾಖೆ ಅಧಿಕಾರಿಗಳು, ಸಂಸೆ ಹಾಗೂ ಕಳಸ ಗ್ರಾಪಂ ಪಿ.ಡಿ.ಓಗಳು ಭೇಟಿ ನೀಡಿ 3-4 ದಿನದಲ್ಲಿ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಆದೇಶ ನೀಡಿದ್ದಾರೆ.
ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮಾತ್ರವಲ್ಲದೇ ಶೀಘ್ರದಲ್ಲೇ ಆ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.