ಏಕದಿನ ವಿಶ್ವಕಪ್‌ ಕ್ರಿಕೆಟ್‌; ಸೆ. 5 ತಂಡಗಳ ಪ್ರಕಟನೆಗೆ ಅಂತಿಮ ದಿನ


Team Udayavani, Aug 5, 2023, 11:25 PM IST

1-sadad

ಹೊಸದಿಲ್ಲಿ: ವರ್ಷಾಂತ್ಯದ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ತಂಡಗಳ ಆಯ್ಕೆಗೆ ಐಸಿಸಿಯ ಅಂತಿಮ ದಿನಾಂಕ ಪ್ರಕಟ ಗೊಂಡಿದೆ. ಎಲ್ಲ 10 ತಂಡಗಳು ಸೆಪ್ಟಂಬರ್‌ 5ರ ಒಳಗೆ ತಂಡಗಳ ಯಾದಿಯನ್ನು ಕಳುಹಿಸುವಂತೆ ಸೂಚಿಸಿದೆ. ಆದರೆ ಇದರಿಂದ ಆತಿಥೇಯ ಭಾರತಕ್ಕೆ ಕೆಲವು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.

ತಂಡದ ಪ್ರಕಟನೆಗೆ ಉಳಿದಿರುವುದು ಇನ್ನೊಂದು ತಿಂಗಳು ಮಾತ್ರ. ಅಷ್ಟರಲ್ಲಿ ಅತ್ಯಂತ ಬಲಿಷ್ಠವಾದ ತಂಡವನ್ನು ಭಾರತ ಪ್ರಕಟಿಸಬೇಕಿದೆ. ತಂಡದ ಅನೇಕ ಸ್ಟಾರ್‌ ಕ್ರಿಕೆಟಿಗರು ಗಾಯದ ಸಮಸ್ಯೆಗೆ ಒಳಗಾಗಿದ್ದು, ಅಷ್ಟರಲ್ಲಿ ಇವರು ಫಿಟ್‌ ಆಗಿ ವಿಶ್ವಕಪ್‌ಗೆ ಲಭ್ಯರಾಗಬಹುದೇ ಎಂಬ ದೊಡ್ಡ ಪ್ರಶ್ನೆಯೊಂದು ಭಾರತವನ್ನು ಕಾಡಲಾರಂಭಿಸಿದೆ.

ಕೆ.ಎಲ್‌. ರಾಹುಲ್‌ ಈಗಾಗಲೇ ಅಭ್ಯಾಸ ಆರಂಭಿಸಿರುವುದರಿಂದ ಏಷ್ಯಾ ಕಪ್‌ ಮೂಲಕ ತಂಡಕ್ಕೆ ಮರಳುವ ವಿಶ್ವಾಸವಿದೆ. ಹಾಗೆಯೇ ಶ್ರೇಯಸ್‌ ಅಯ್ಯರ್‌ ಕೂಡ ಆಡಲಿಳಿಯಬಹುದು. ಈ ಕೂಟದಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಆಡುವುದು ಸೆ. 2ರಂದು. ಎದುರಾಳಿ ಪಾಕಿಸ್ಥಾನ. ಕೇವಲ ಈ ಒಂದು ಪಂದ್ಯದ ಮೂಲಕ ಕ್ರಿಕೆಟಿಗರ ಫಾರ್ಮ್ ನಿರ್ಧರಿಸಲಾಗದು. ಈ ಪಂದ್ಯ ಮುಗಿದು ಮೂರೇ ದಿನದಲ್ಲಿ ಭಾರತದ ವಿಶ್ವಕಪ್‌ ತಂಡ ಪ್ರಕಟಗೊಳ್ಳಬೇಕಿದೆ.

ಅಪಘಾತದಿಂದ ಚೇತರಿಸಿಕೊಂಡ ರಿಷಭ್‌ ಪಂತ್‌ ಕೂಡ ಅಭ್ಯಾಸ ಆರಂಭಿಸಿದ್ದಾರೆ. ಆದರೆ ಇವರು ವಿಶ್ವಕಪ್‌ನಲ್ಲಿ ಆಡುವ ಸಾಧ್ಯತೆ ಇಲ್ಲ.

ಬದಲಾವಣೆಗೆ ಅವಕಾಶ
ವಿಶ್ವಕಪ್‌ ತಂಡಗಳನ್ನು ಸೆ. 5ರೊಳಗೆ ಅಂತಿಮಗೊಳಿಸಬೇಕಾದರೂ ಇದನ್ನು ಬದಲಿಸಲು ಐಸಿಸಿ ಅವಕಾಶ ಕಲ್ಪಿಸಿದೆ. ಆದರೆ ಈ ಬದಲಾವಣೆಯನ್ನು ವಿಶ್ವಕಪ್‌ ಆರಂಭಕ್ಕೆ ಒಂದು ವಾರ ಮುಂಚಿತವಾಗಿ ಮಾಡಬೇಕು. ಅನಂತರ ಗಾಯದ ಸಮಸ್ಯೆ ತಲೆದೋರಿದರಷ್ಟೇ ಆಟಗಾರರ ಬದಲಾವಣೆಗೆ ಅವಕಾಶವಿರಲಿದೆ. ಇದಕ್ಕೆ ಐಸಿಸಿ ತಾಂತ್ರಿಕ ಸಮಿತಿಯ ಒಪ್ಪಿಗೆ ಅಗತ್ಯ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.