ತೋತಾಪುರಿ-2 ಮೇಲೆ ಗರಿಗೆದರಿದ ನಿರೀಕ್ಷೆ


Team Udayavani, Aug 6, 2023, 1:00 PM IST

tdy-15

ಮೊದಲ ದಿನ ರಾಮ, ಮಾರನೇ ದಿನ ದಿನ ರಾಮ+ಆಂಜನೇಯ, ಮತ್ತೂಂದು ದಿನ ಗಣೇಶ ಹಾಗೂ ಕೃಷ್ಣ..! ಹೀಗೆ ದಿನಕ್ಕೊಂದು ಪೋಸ್ಟರ್‌ ಬಿಟ್ಟು ಕುತೂಹಲ ಮೂಡಿಸಿದ ಸಿನಿಮಾ ತೋತಾಪುರಿ-2. ಸದ್ಯ ಎಲ್ಲೆಡೆ ವೈರಲ್‌ ಆಗಿರುವ ಈ ಪೋಸ್ಟರ್‌ಗಳಿಂದಾಗಿ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ. ಕಾಮಿಡಿ ಸಿನಿಮಾವಾದರೂ ಧಾರ್ಮಿಕ ಹಿನ್ನೆಲೆಯಲ್ಲಿ ಪೋಸ್ಟರ್‌ಗಳನ್ನು ಹರಿಬಿಟ್ಟಿರುವ ಹಿನ್ನೆಲೆಯಾದರೂ ಏನು ಎಂಬುದರ ಬಗ್ಗೆ ಕುತೂಹಲ ಕಾಪಿಟ್ಟುಕೊಂಡಿದೆ ಚಿತ್ರತಂಡ. ಚಿತ್ರ ಆಗ ಸ್ಟ್‌ ನಲ್ಲಿ ತೆರೆ ಕಾಣಲಿದೆ.

“ಸದ್ಯದಲ್ಲೇ ಚಿತ್ರಮಂದಿರದಲ್ಲಿ… ಎಂದು ಎಲ್ಲಾ ಪೋಸ್ಟರ್‌ಗಳಲ್ಲೂ ಹಾಕಲಾಗಿದ್ದು, ಸದ್ಯ ವಿಭಿನ್ನ ರೀತಿಯಲ್ಲಿ ಗಮನ ಸೆಳೆಯುವಲ್ಲಿ ಚಿತ್ರತಂಡ ಸಫ‌ಲವಾಗಿದೆ. ಹೊಸತನದಿಂದ ಕೂಡಿರುವ ಈ ಚಿತ್ರದ ಪೋಸ್ಟರ್‌ಗಳಲ್ಲಿ ದೇವರನ್ನು ಯಾಕೆ ಹಾಕಲಾಗಿದೆ..? ಸಿನಿಮಾಕ್ಕೂ ಪೋಸ್ಟರ್‌ಗೂ ಇರುವ ನಂಟೇನು..? ಎಂದು ಕಾದು ನೋಡಬೇಕಿದೆ.

ವಿಭಿನ್ನ ರೀತಿಯ ಪೋಸ್ಟರ್‌ಗಳ ಮೂಲಕ ಗಮನ ಸೆಳೆದಿರುವ ಚಿತ್ರತಂಡ, ದೇವರ ಪೋಸ್ಟರ್‌ಗಳ ಬಳಿಕ ಚಿತ್ರದ ನಾಯಕರಾದ ಜಗ್ಗೇಶ್‌ ಹಾಗೂ ಡಾಲಿ ಧನಂಜಯ್‌ ಫ‌ಸ್ಟ್‌ಲುಕ್‌ ಪೋಸ್ಟರ್‌ ಸಹ ಬಿಡುಗಡೆ ಮಾಡಿದೆ. ಎಲ್ಲಾ ಪೋಸ್ಟರ್‌ಗಳಿಗೂ ಮೆಚ್ಚುಗೆ ಪಡೆದುಕೊಂಡಿರುವ ಚಿತ್ರತಂಡ, ಸದ್ಯ ಬಿಡುಗಡೆಯ ಹಾದಿ ಎದುರು ನೋಡುತ್ತಿದೆ. ತೋತಾಪುರಿ-1ರಲ್ಲಿ ಭರಪೂರ ಕಾಮಿಡಿ ಕಚಗುಳಿಯಿಟ್ಟಿದ್ದ ಚಿತ್ರತಂಡ, ಇದೀಗ “ತೋತಾಪುರಿ-2 ಮೂಲಕ ನಗುವಿನ ಅಲೆಯಲ್ಲಿ ತೇಲಿಸಲು ಸಜ್ಜಾಗುತ್ತಿದೆ.

ವಿಜಯಪ್ರಸಾದ್‌ ನಿರ್ದೇಶನವಿರುವ ಈ ಚಿತ್ರದಲ್ಲಿ ಜಗ್ಗೇಶ್‌, ಡಾಲಿ ಧನಂಜಯ್‌, ದತ್ತಣ್ಣ, ಸುಮನ್‌ ರಂಗನಾಥ್‌, ಅದಿತಿ ಪ್ರಭುದೇವ, ವೀಣಾ ಸುಂದರ್‌, ಹೇಮಾದತ್‌ ಮುಂತಾದವರು ತಾರಾಗಣದಲ್ಲಿದ್ದಾರೆ. ಸುರೇಶ್‌ ಆರ್ಟ್ಸ್ ಮೂಲಕ ಕೆ.ಎ.ಸುರೇಶ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ.

“ಮೊದಲ ಮಳೆ ಹಾಡಿಗೆ ಸಖತ್‌ ರೆಸ್ಪಾನ್ಸ್‌..!

ತೋತಾಪುರಿ ಚಿತ್ರದ ಮೊದಲ ಭಾಗದಲ್ಲಿ “ಬಾಗ್ಲು ತೆಗಿ ಮೇರಿ ಜಾನ್‌ ಹಾಡು ಸೂಪರ್‌ ಹಿಟ್‌ ಆಗಿತ್ತು. ರೊಮ್ಯಾಂಟಿಕ್‌ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದ್ದ ಈ ಹಾಡಿಗೆ ಲಕ್ಷಾಂತರ ಹಿಟ್ಸ್‌ ದಾಖಲಾಗಿತ್ತು. ಇದೀಗ “ತೋತಾಪುರಿ-2 ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹಾಡು ಮೋಡಿ ಮಾಡುತ್ತಿರೋದು ವಿಶೇಷ.

ಹೃದಯಶಿವ ಸಾಹಿತ್ಯ ರಚಿಸಿರುವ “ಮೊದಲ ಮಳೆ ಮನದೊಳಗೆ… ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸೌಂಡು ಮಾಡುತ್ತಿದೆ. ಡಾಲಿ ಧನಂಜಯ್‌ ಹಾಗೂ ಸುಮನ್‌ ರಂಗನಾಥ್‌ ಈ ಹಾಡಿನಲ್ಲಿ ಕಾಣಿಸಿ­ಕೊಂಡಿದ್ದು, ಸಂಜಿತ್‌ ಹೆಗ್ಡೆ ಕಂಠಸಿರಿ­ಯಲ್ಲಿ “ಮಳೆ ಹಾಡು ಮೂಡಿ­ಬಂದಿದೆ. ಅರುಣ್‌ ಆ್ಯಂಡ್ರೂವ್‌ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಮೆಲೋಡಿ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

murhy

Murphy; ಸಂಬಂಧಗಳ ಸುತ್ತ ಮರ್ಫಿ; ಪ್ರೇಕ್ಷಕ ಪ್ರಭು ನಂಬಿದ ತಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.