ಕಿರುತೆರೆಯಿಂದ ಹಿರಿತೆರೆಗೆ: ಪ್ರತಿಭಾವಂತ ನಟಿಯ ಎಂಟ್ರಿ


Team Udayavani, Aug 6, 2023, 1:09 PM IST

tdy-16

ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ಅನೇಕ ನಟಿಯರು ಈಗ ಸಿನಿಮಾರಂಗದಲ್ಲೂ ಬಿಝಿಯಾಗುತ್ತಿದ್ದಾರೆ. ಒಳ್ಳೆಯ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ರಜಿನಿ. ಈಗಾಗಲೇ ಹಲವು ಧಾರಾವಾಹಿಗಳ ಪ್ರಧಾನ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಜಿನಿ ಈಗ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಅದು “ಅಂಬುಜ’. ಜು.21ಕ್ಕೆ ತೆರೆ ಕಂಡಿರುವ ಈ ಚಿತ್ರದಲ್ಲಿ ರಜಿನಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರ ಟೈಟಲ್‌ ರೋಲ್‌ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಂದಹಾಗೆ, ಇದು ರಜಿನಿ ನಟಿಸಿರುವ ಚೊಚ್ಚಲ ಚಿತ್ರ. ಮೊದಲ ಚಿತ್ರದಲ್ಲೇ ಟೈಟಲ್‌ ರೋಲ್‌ನಲ್ಲಿ ಕಾಣಿಸಿಕೊಂಡಿರುವ ರಜಿನಿ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡುವ ಅವರು, “ಭಾವನಾತ್ಮಕವಾಗಿ ಎಲ್ಲರನ್ನೂ ಕಾಡುವ ಪಾತ್ರ. ಒಂದು ಕಡೆ ಸೆಂಟಿಮೆಂಟ್‌, ಇನ್ನೊಂದು ಕಡೆ ರಗಡ್‌ ಲುಕ್‌ ಇದೆ. ಎಲ್ಲಾ ಪಾತ್ರಗಳ ಮಧ್ಯೆ ಎದ್ದು ಕಾಣುವ ಪಾತ್ರವಿದು. ನಾನಿಲ್ಲಿ ಅಂಬುಜ ಎಂಬ ಟೈಟಲ್‌ ರೋಲ್‌ ಮಾಡಿದ್ದೇನೆ. ಅಂಬುಜ ಪಾತ್ರಕ್ಕೆ ಸಾಕಷ್ಟು ಶೇಡ್ಸ್‌ ಇದೆ. ನಿರ್ದೇಶಕರು ಅದನ್ನು  ಸಿನಿಮಾದುದ್ದಕ್ಕೂ ತೋರಿಸಿದ್ದಾರೆ’ ಎನ್ನುತ್ತಾರೆ ರಜಿನಿ.

ಕಾಸ್ಟ್ಯೂಮ್‌ ಭಾರ

“ಅಂಬುಜ’ ಚಿತ್ರ ಲಂಬಾಣಿ ಜನಾಂಗದ ಮಹಿಳೆಯ ಸುತ್ತ ಸಾಗುವ ಸಿನಿಮಾ. ಹಾಗಾಗಿ, ಸಿನಿಮಾದುದ್ದಕ್ಕೂ ಲಂಬಾಣಿ ಮಹಿಳೆಯರ ಹಾಕುವ ಕಾಸ್ಟ್ಯೂಮ್‌ನಲ್ಲೇ ರಜಿನಿ ಕಾಣಿಸಿಕೊಂಡಿದ್ದಾರೆ. ಆದರೆ, ಆ ಕಾಸ್ಟ್ಯೂಮ್‌ 20ಕೆಜಿಗೂ ಅಧಿಕ ತೂಕದಿಂದ ಕೂಡಿತ್ತಂತೆ. “ಸಿನಿಮಾ ನೈಜವಾಗಿ ಮೂಡಿಬರಬೇಕೆಂಬ ಕಾರಣದಿಂದ ಚಿತ್ರದ ಕಾಸ್ಟೂéಮ್‌ ಅನ್ನು ನೈಜವಾಗಿ ಸಿದ್ಧಪಡಸಲಾಗಿತ್ತು. ಅಷ್ಟೊಂದು ಭಾರದ ಕಾಸ್ಟ್ಯೂಮ್‌ ಹಾಕಿ ಚಿತ್ರೀಕರಣ ಮಾಡೋದು ಕಷ್ಟ. ದುಪ್ಪಟವನ್ನು ತಲೆ ಮೇಲೆ ಹಾಕಿಕೊಂಡಾಗ ಎರಡು ದಿನ ತಲೆನೋವು ಬರುತ್ತಿತ್ತು. ಅಷ್ಟೊಂದು ಭಾರವಿತ್ತು. ಚಿತ್ರದಲ್ಲಿ ಅಷ್ಟೊಂದು ತೂಕದ ಕಾಸ್ಟೂéಮ್‌ ಹಾಕಿಕೊಂಡು ಡ್ಯಾನ್ಸ್‌ ಮಾಡಿದ್ದು ಒಂದು ಸವಾಲು’ ಎನ್ನುವುದು ರಜಿನಿ ಮಾತು.

ಟೈಟಲ್‌ ರೋಲ್‌ ಖುಷಿ:

ಮೊದಲ ಚಿತ್ರದಲ್ಲೇ ಟೈಟಲ್‌ ರೋಲ್‌ನಲ್ಲಿ ಕಾಣಿಸಿಕೊಂಡಿರುವ ಖುಷಿ ರಜಿನಿ ಅವರದು. “ಇವತ್ತು ಮಹಿಳಾ ಪ್ರಧಾನ ಚಿತ್ರಗಳು ಕಡಿಮೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ನನಗೆ ಟೈಟಲ್‌ ರೋಲ್‌ ಸಿಕ್ಕಿರೋದು ನಿಜಕ್ಕೂ ತುಂಬಾ ಖುಷಿಯಾಗಿದೆ. ನನ್ನ ಪಾತ್ರಕ್ಕೆ ನ್ಯಾಯ ಸಲ್ಲಿಸಲು ನಾನು ಪ್ರಯತ್ನಿಸಿದ್ದೇನೆ. ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎನ್ನುವ ರಜಿನಿ ಕೈಯಲ್ಲಿ ಇನ್ನೊಂದಿಷ್ಟು ಸಿನಿಮಾಗಳಿವೆ. ಎಲ್ಲವೂ ನಟನೆಗೆ ಅವಕಾಶವಿರುವ ಪಾತ್ರಗಳೇ. “ನನಗೆ ಸಣ್ಣಪಾತ್ರವಾದರೂ ಸರಿ, ಅದನ್ನು ಜನ ಗುರುತಿಸುವಂತಿರಬೇಕು. ಇವತ್ತು ಲೀಡ್‌ರೋಲ್‌, ಹೀರೋಯಿನ್‌ ಎನ್ನುವುದಕ್ಕಿಂತ ಪಾತ್ರದ ತೂಕ ಮುಖ್ಯವಾಗುತ್ತಿದೆ. ನಾನು ಕೂಡಾ ಅಂತಹ ಪಾತ್ರಗಳನ್ನು ಎದುರು ನೋಡುತ್ತಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

murhy

Murphy; ಸಂಬಂಧಗಳ ಸುತ್ತ ಮರ್ಫಿ; ಪ್ರೇಕ್ಷಕ ಪ್ರಭು ನಂಬಿದ ತಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.