AI: ಹೊಸ ಸಂಸತ್‌ ಭವನಕ್ಕೆ ಕೃತಕ ಬುದ್ಧಿಮತ್ತೆಯ ಭದ್ರತೆ

ಅತ್ಯಾಧುನಿಕ ಫೇಶಿಯಲ್‌ ರೆಕಗ್ನಿಶನ್‌ ಸಾಧನಗಳ ಅಳವಡಿಕೆ: ಗೇಟ್‌ಗಳಲ್ಲಿ ಸಂಸದರ, ಸಚಿವರ ವಿವರ ಅಪ್‌ಡೇಟ್‌

Team Udayavani, Aug 7, 2023, 7:22 AM IST

central vista

ನವದೆಹಲಿ: ಹೊಸ ಸಂಸತ್‌ನ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಅಳವಡಿಸಿದೆ.
ಇನ್ನು ಮುಂದೆ ಹೊಸ ಸಂಸತ್‌ ಅನ್ನು ಪ್ರವೇಶಿಸಲು ಹೈಟೆಕ್‌ ಮತ್ತು ಅತ್ಯಾಧುನಿಕ ಫೇಶಿಯಲ್‌ ಆರ್ಟಿಫಿಶಿಯಲ್‌ ಇಂಟೆಲಿಜನ್ಸ್‌ ರೆಕಗ್ನಿಶನ್‌ ಸಾಧನಗಳ ಮೂಲಕ ಹಾದುಹೋಗುವುದು ಅನಿವಾರ್ಯ. ಈಗಾಗಲೇ ಈ ತಂತ್ರಜ್ಞಾನ ಆಧಾರಿತ ಸಾಧನಗಳನ್ನು ಸಂಸತ್‌ನ ದ್ವಾರಗಳಿಗೆ ಅಳವಡಿಸಲಾಗಿದೆ.

ಕೇಂದ್ರ ಸಚಿವರು, ಸಂಸದರು, ಉನ್ನತ ಅಧಿಕಾರಿಗಳ ಸ್ಕ್ಯಾನ್‌ ವಿವರಗಳನ್ನು ಈಗಾಗಲೇ ಪಡೆಯಲಾಗಿದೆ. ನೂತನ ಸಂಸತ್‌ ಭವನ ಕಟ್ಟಡದಿಂದ ಆರು ಮೀಟರ್‌ ದೂರದಲ್ಲಿ ಇರುವಾಗಲೇ ಸಾಧನವು ಇವರ ಮುಖವನ್ನು ಗುರಿತಿಸಿ, ಬಾಗಿಲನ್ನು ತೆರೆಯಲಿದೆ. ಒಂದು ವೇಳೆ ಈ ಸಾಧನ ಕೆಟ್ಟು ಹೋದ ಸಂದರ್ಭದಲ್ಲಿ ಹೆಬ್ಬೆಟ್ಟು ಗುರುತು ಅಥವಾ ವಿಶಿಷ್ಟ ಪಿನ್‌ ಸಹಾಯದಿಂದ ದ್ವಾರಗಳು ತೆರೆಯಲಿವೆ.

ಸ್ಮಾರ್ಟ್‌ಕಾರ್ಡ್‌ ವಿತರಣೆ:
ನಿಗದಿತ ಪ್ರದೇಶಗಳಿಗೆ ಪ್ರವೇಶಕ್ಕಾಗಿ ಭದ್ರತಾ ವಿಭಾಗದಿಂದ ಅನುಮತಿ ಪಡೆದ ಸಿಬ್ಬಂದಿ ಮಾತ್ರ ಪ್ರವೇಶ ಪಡೆಯುವಂತೆ ಸ್ಮಾರ್ಟ್‌ಕಾರ್ಡ್‌ ಆಪರೇಟಿಂಗ್‌ ಸಿಸ್ಟಮ್‌ ಫಾರ್‌ ಟ್ರಾನ್ಸ್‌ಪೊರ್ಟ್‌ ಅಫ್ಲಿಕೇಶನ್ಸ್‌ ಆಧಾರಿತ ಸ್ಮಾರ್ಟ್‌ಕಾರ್ಡ್‌ಗಳನ್ನು ನೀಡಲಾಗುತ್ತದೆ. ಈ ತಂತ್ರಜ್ಞಾನವನ್ನು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ಸೆಂಟರ್‌ ಫಾರ್‌ ಡೆವಲ್ಮೆಂಟ್‌ ಆಫ್ ಅಡ್ವಾನ್ಸ್‌$x ಕಂಪ್ಯೂಟಿಂಗ್‌(ಸಿಡಿಎಸಿ) ಅಭಿವೃದ್ಧಿಪಡಿಸುತ್ತಿದೆ.

ಈ ಎಲ್ಲಾ ಸಾಧನಗಳನ್ನು ಸ್ಥಳೀಯ ನಾವಿಗೇಶನ್‌ ಸಿಸ್ಟಮ್‌ ಅಥವಾ ನೂತನ ಸಂಸತ್‌ ಕಟ್ಟಡಕ್ಕಾಗಿಯೇ ಅಭಿವೃದ್ಧಿಸಿರುವ ಮೊಬಿಲಿಟಿ ಆ್ಯಪ್‌ನೊಂದಿಗೆ ಸಂಯೋಜಿಸಲಾಗಿದೆ.

ಸೆಂಟ್ರಲ್‌ ಹಾಲ್‌ ಪ್ರವೇಶಕ್ಕೆ ಅವಕಾಶ:
10 ವರ್ಷಗಳಿಗೂ ಹೆಚ್ಚಿನ ಅವಧಿಗೆ ಸಂಸತ್‌ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸೆಂಟ್ರಲ್‌ ಹಾಲ್‌ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೇ ಹೊಸ ವ್ಯವಸ್ಥೆಯ ಪ್ರಕಾರ, ಮೀಡಿಯಾ ಕಾರ್ಡ್‌ ಹೊಂದಿದವರಿಗೆ ಕ್ಯಾಂಟಿನ್‌ ಮತ್ತು ಫೆಸಿಲಿಟಿ ರೂಮ್‌ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹೊರಗಿನವರಿಗೆ ಮೂರು ಆರ್ಟ್‌ ಗ್ಯಾಲರಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.