Karnataka ಅನುಕಂಪ ಆಧಾರಿತ ನೇಮಕಾತಿಗೆ ಸರ್ಕಾರದ ತಡೆ
Team Udayavani, Aug 8, 2023, 6:42 AM IST
ಬೆಂಗಳೂರು: ಖಾಲಿ ಹುದ್ದೆ ಭರ್ತಿಗಾಗಿ ಅನು ಕಂಪದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರಿಂದ ಬರುವ ಪ್ರಸ್ತಾವನೆಗಳನ್ನು ಬಾಕಿ ಇರಿಸುವಂತೆ ಎಲ್ಲ ಪಂಚಾಯತ್ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ.
ಪ್ರಾದೇಶಿಕ ಆಯುಕ್ತರ ಕಚೇರಿಗಳಿಂದ ಅನುಕಂಪ ಆಧಾರದ ಮೇಲೆ ಹುದ್ದೆ ಭರ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾವನೆಗಳು ಬರುತ್ತಿದ್ದು, ಅದನ್ನು ಆಧರಿಸಿ ಜಿಲ್ಲಾ ಮತ್ತು ತಾ.ಪಂ. ಕಚೇರಿಗಳಲ್ಲಿ ಕೆಲಸ ಕೊಡಲಾಗುತ್ತಿದೆ. ಹೀಗೆ ಮುಂದುವರಿದರೆ ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಎಲ್ಲ ಹುದ್ದೆ ಗಳನ್ನೂ ಅನುಕಂಪದ ಆಧಾರದ ಮೇಲೆಯೇ ಭರ್ತಿ ಮಾಡುವ ಸಂದರ್ಭ ಉಂಟಾಗುತ್ತದೆ.
ಅಲ್ಲದೆ ಇದರಿಂದ ಪಂಚಾಯತ್ ಕಚೇರಿಗಳ ಕಾರ್ಯನಿರ್ವಹಣೆಯ ಗುಣಮಟ್ಟ ಕುಸಿಯುವ ಸಾಧ್ಯತೆ ಇದ್ದು, ಪಂಚಾಯತ್ಗಳಲ್ಲಿ ಕಾರ್ಯನಿರ್ವಹಿಸುವ ವೇಳೆ ಮೃತಪಟ್ಟ ನೌಕರರ ಕುಟುಂಬ ಸದಸ್ಯರನ್ನು ನೇಮ ಕ ಮಾಡಲು ಹುದ್ದೆಗಳು ಲಭ್ಯವಾಗದ ಸನ್ನಿವೇಶ ನಿರ್ಮಾಣ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆತಂಕ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.