Mobile usage: ಅಮ್ಮನ ಆಕ್ಷೇಪದಿಂದ ನೊಂದಿದ್ದ ಮಾನ್ಯಾ


Team Udayavani, Aug 8, 2023, 10:20 AM IST

4-malpe-gilrs-missing

ಮಲ್ಪೆ: ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ಮಡಿಕೇರಿಯ ಮಾನ್ಯಾ ಅ. 3ರಂದು ತನ್ನ ಆತ್ಮೀಯ ಗೆಳತಿ, ಸಹಪಾಠಿ ಯಶಸ್ವಿನಿ ಜತೆ ಮನೆ ಬಿಟ್ಟು ಬಂದಿದ್ದರು.

ಮಾನ್ಯಾ ಯಾವಾಗಲೂ ಮೊಬೈಲ್‌ ಬಳಸುತ್ತಿರು ವುದನ್ನು ತಾಯಿ ಆಕ್ಷೇಪಿಸುತ್ತಿದ್ದಾರೆನ್ನಲಾಗಿದೆ. ಇದ ರಿಂದಾಗಿಯೂ ಆಕೆ ನೊಂದುಕೊಂಡಿದ್ದರು. ಮನೆ ಬಿಟ್ಟು ಬೇರೆ ಕಡೆ ಉದ್ಯೋಗಕ್ಕೆ ಸೇರಿಕೊಂಡು ಏನಾದರು ಸಾಧನೆ ಮಾಡಬೇಕೆಂದು ಯೋಚಿಸಿದ್ದು, ಈ ಬಗ್ಗೆ ಗೆಳತಿ ಯಶಸ್ವಿನಿಯಲ್ಲಿ ಹೇಳಿಕೊಂಡಿದ್ದರು. ಆಕೆ ಸಹಪಾಠಿಯ ನಿರ್ಧಾರಕ್ಕೆ ಸಾಥ್‌ ನೀಡಿದ್ದರು. ಯಶಸ್ವಿನಿ ತಾನು ಹೊಂದಿಸಿಟ್ಟ 8 ಸಾವಿರ ರೂಪಾಯಿ ಗಳೊಂದಿಗೆ ಸ್ನೇಹಿತೆ ಯಶಸ್ವಿನಿಯ ಜತೆಗೂಡಿ ಮನೆ ಬಿಟ್ಟು ಬಂದಿದ್ದರು.

ಮಡಿಕೇರಿಯಿಂದ ಮೈಸೂರಿಗೆ, ಅಲ್ಲಿಂದ ಬೆಂಗಳೂರು, ಪುಣೆ, ಮಂಗಳೂರಲ್ಲಿ ಸುತ್ತಾಡಿ ಶನಿವಾರ ಸಂಜೆ ಮಲ್ಪೆ ಬೀಚ್‌ಗೆ ತಲುಪಿದ್ದರು. ಬೀಚ್‌ನ ಮುಖ್ಯ ಭಾಗದಿಂದ 500 ಮೀ. ದೂರ ಉತ್ತರ ಭಾಗದಲ್ಲಿ ತಡೆಗೋಡೆಗೆ ಹಾಕಲಾದ ಕಲ್ಲಿನ ಮೂಲಕ ನೀರಿಗೆ ಇಳಿದಿದ್ದರು.

ಮನೆಯಿಂದ ಮಲ್ಪೆ ಬೀಚ್‌ಗೆ ಬರುವ ವರೆಗೆ ಇವರಿಬ್ಬರು ಮಾತ್ರವೇ ಇದ್ದರು ಎಂಬುದು ಸಿಸಿ ಕೆಮರಾ ಪರಿಶೀಲನೆಯಿಂದ ದೃಢಪಟ್ಟಿದೆ ಎಂದು ಮಲ್ಪೆ ಠಾಣಾಧಿಕಾರಿ ಗುರುನಾಥ್‌ ಹಾದಿಮನೆ ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಯತ್ನಿಸಿರುವಂತೆ ಕಂಡುಬರುತ್ತದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಆ. 3ರಂದು ಬೆಳಗ್ಗೆ ಕಾಲೇಜಿಗೆ ತೆರಳಿದ್ದ ಈ ಬಾಲಕಿಯರು ಸಂಜೆ ಮನೆಗೆ ಮರಳಿರಲಿಲ್ಲ. ದಿನನಿತ್ಯ ಬರುವ ಬಸ್ಸಿನಲ್ಲಿ ಬಾರದಿ ದ್ದಾಗ ಪೋಷಕರು ಕೊಡಗು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಟಾಪ್ ನ್ಯೂಸ್

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.