Tamannaah Bhatia: ಓಡೋಡಿ ಬಂದು ನಟಿ ತಮನ್ನಾರನ್ನು ಮುಟ್ಟಿದ ಅಭಿಮಾನಿ; ಮುಂದೆ ಆದದ್ದು..


Team Udayavani, Aug 9, 2023, 1:40 PM IST

Tamannaah Bhatia: ಓಡೋಡಿ ಬಂದು ನಟಿ ತಮನ್ನಾರನ್ನು ಮುಟ್ಟಿದ ಅಭಿಮಾನಿ ಮುಂದೆ ಆದದ್ದು..

ಮುಂಬಯಿ: ಮಿಲ್ಕಿ ಬ್ಯೂಟಿ ತಮನ್ನಾ ಅವರಿಗೆ ಸೌತ್‌ ನಲ್ಲಿ ಮಾತ್ರವಲ್ಲದೆ, ಉತ್ತರ ಭಾರತದಲ್ಲೂ ದೊಡ್ಡ ಅಭಿಮಾನಿಗಳ ವರ್ಗವಿದೆ. ಇತ್ತೀಚೆಗೆ ತಮನ್ನಾ ಟಾಕ್‌ ಆಫ್‌ ದಿ ಟೌನ್‌ ಆಗಿದ್ದಾರೆ.

ತಮನ್ನಾ ʼ ಲಸ್ಟ್ ಸ್ಟೋರೀಸ್ 2ʼ ನಲ್ಲಿನ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಇದಲ್ಲದೇ ಇತ್ತೀಚೆಗೆ ರಿಲೀಸ್‌ ಆಗಿರುವ ʼಜೈಲರ್-‌2ʼ ಚಿತ್ರದ ʼ ಕಾವಾಲಯ್ಯʼ ಹಾಡಿನಲ್ಲಿ ಮೈ ಚಳಿ ಬಿಟ್ಟು ಹೆಜ್ಜೆ ಹಾಕಿರುವುದು ಪಡ್ಡೆ ಹುಡುಗರ ಗಮನ ಸೆಳೆದಿದೆ.

ಸಿನಿಮಾ ತಾರೆರೊಂದಿಗೆ ಅಲ್ಲಲ್ಲಿ ಅಭಿಮಾನಿಗಳು ಸೆಲ್ಫಿ ಹಾಗೂ ಫೋಟೋಗಳನ್ನು ತೆಗೆಸಿಕೊಳ್ಳಲು ಮುಗಿಬೀಳುತ್ತಾರೆ. ಕೆಲ ಕಲಾವಿದರು ಇದಕ್ಕೆ ಕೂಲ್‌ ಆಗಿಯೇ ಪೋಸ್ಟ್‌ ಕೊಟ್ಟು, ಅಭಿಮಾನಿಗಳನ್ನು ಖುಷಿಯಾಗಿಸುತ್ತಾರೆ. ಆದರೆ ಕೆಲವರು ಮಾತ್ರ ಉಡಾಫೆಯಾಗಿ ಮಾತನಾಡುವುದು ಅಥವಾ ಯಾವ ಪ್ರತಿಕ್ರಿಯೆಯನ್ನೂ ನೀಡದೆ ಇರುವುದನ್ನು ನೋಡಿದ್ದೇವೆ.

ಇತ್ತೀಚೆಗೆ ನಟಿ ತಮನ್ನಾ ಅವರ ಅಭಿಮಾನಿಯೊಬ್ಬ ಓವರ್‌ ಎಕ್ಸೈಟ್‌ ಆಗಿ ವರ್ತಿಸಿದ ರೀತಿಯನ್ನು ನೋಡಿ ತಮನ್ನಾ ಆ ಸ್ಥಿತಿಯನ್ನು ಕೂಲ್‌ ಆಗಿಯೇ ಹ್ಯಾಂಡಲ್‌ ಮಾಡಿದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಅಭಿಮಾನಿಗಳು ತನ್ನ ಮೆಚ್ಚಿನ ನಟ- ನಟಿಯರನ್ನು ಮುಖತಃ ನೋಡಿ ಅವರೊಂದಿಗೆ ಫೋಟೋ ಕ್ಲಿಕ್ಕಿಸುವಾಗ ಕೆಲವೊಮ್ಮೆ ಅತೀ ಆನಂದಗೊಳ್ಳುತ್ತಾರೆ. ಇದು ಕೆಲವೊಮ್ಮೆ ಕಲಾವಿದರನ್ನು ಪೇಚಿಗೆ ಸಿಲುಕಿಸುತ್ತದೆ. ಇಂಥದ್ದೇ ಸನ್ನಿವೇಶ ತಮನ್ನಾ ಅವರೊಂದಿಗೆ ಇತ್ತೀಚೆಗೆ ನಡೆದಿದೆ.

ನಟಿ ತಮನ್ನಾ ಗ್ರೀನ್‌ ಸೀರೆಯಲ್ಲಿ ಬಂದು, ನೆರೆದಿದದ್ದ ಅಭಿಮಾನಿಗಳತ್ತ ಕೈ ಮಾಡಿದ್ದಾರೆ. ಇದೇ ವೇಳೆ ಒಬ್ಬ ಅಭಿಮಾನಿ ಹಾಕಿದ ಬ್ಯಾರಿಕೇಡ್‌ ನ್ನು ದೂಡಿಕೊಂಡು ಓಡಿ ಬಂದು ನೇರವಾಗಿ ತಮನ್ನಾ ಅವರ ಕೈಯನ್ನೇ ಹಿಡಿದಿದ್ದಾನೆ. ತಮನ್ನಾ ಅವರು ಅಭಿಮಾನಿಯ ಓವರ್‌ ಎಕ್ಸೈಟ್‌ ಮೆಂಟ್ ನ್ನು ನೋಡಿ ವಿಚಲಿತರಾಗದೆ ಕೂಲ್‌ ಆಗಿಯೇ ಆತನೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಸೆಕ್ಯೂರಿಟಿಗಳನ್ನು ಅಭಿಮಾನಿಯನ್ನು ಬದಿ ತಂದಿದ್ದಾರೆ.

ಕೊನೆಗೆ ತಮನ್ನಾ ಅವರು ಆ ಅಭಿಮಾನಿಯೊಂದಿಗೆ ಸೆಲ್ಫಿಗೆ ಪೋಸ್‌ ಕೊಟ್ಟು ಆತನನ್ನು ಖುಷಿಯಾಗಿಸಿದ್ದಾರೆ. ತಮನ್ನಾ ಅವರ ಈ ವರ್ತನೆಗೆ ನೆಟ್ಟಿಗರು ಶ್ಲಾಫಿಸಿದ್ದಾರೆ.

ಅಭಿಮಾನಿಗಳನ್ನು ನೋಡಿ ಕೆಲ ಬಿಟೌನ್ ಸ್ಟಾರ್‌ ಗಳು ಪೇಚಿಗೆ ಸಿಲುಕಿದ್ದುಂಟು. ಮಲೈಕಾ ಆರೋರಾ ಅವರು ಮುಂಬಯಿ ಏರ್‌ ಪೋರ್ಟ್‌ ನಲ್ಲಿ ಅಭಿಮಾನಿಯೊಬ್ಬರಿಂದ ಪೇಚಿಗೆ ಸಿಲುಕಿದ್ದರು. ಇನ್ನು ನಟ ಆದಿತ್ಯ ರಾಯ್‌ ಕಪೂರ್‌ ಅವರಿಗೆ ಯುವತಿಯೊಬ್ಬಳು ಮುತ್ತು ನೀಡಲು ಬಂದಿದ್ದಾಗ, ಅವರು ಪೇಚಿಗೆ ಸಿಲುಕಿದ್ದ ಸನ್ನಿವೇಶ ನಡೆದಿತ್ತು.

 

ಟಾಪ್ ನ್ಯೂಸ್

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

12-bng-crime

Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ

11-bng

Bengaluru: ಮೆಡಿಕಲ್‌ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.