BJP ತೊರೆದಿಲ್ಲ, ಆರಗ ಜ್ಞಾನೇಂದ್ರರೇ ನಮ್ಮ ನಾಯಕರು: ವಸಂತಿ ಶ್ರೀನಿವಾಸ್
ಕಾಂಗ್ರೆಸ್ ಬೆಂಬಲ ಪಡೆದು ಗ್ರಾಪಂ ಅಧ್ಯಕ್ಷಳಾಗಿದ್ದೇನೆ ಹೊರತು...
Team Udayavani, Aug 9, 2023, 9:05 PM IST
ತೀರ್ಥಹಳ್ಳಿ: ಹಾದಿಗಲ್ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಗಳವಾರ ಆಯ್ಕೆಯಾದ ವಸಂತಿ ಶ್ರೀನಿವಾಸ್, ನಾನು ಬಿಜೆಪಿ ತೊರೆದಿಲ್ಲ, ಆರಗ ಜ್ಞಾನೇಂದ್ರ ನಮ್ಮ ನಾಯಕರು. ಎಂದು ಹೇಳಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಅವರ ಮನೆಗೆ ಭೇಟಿ ನೀಡಿ ಆರಗ ಜ್ಞಾನೇಂದ್ರ ಅವರ ಆಶೀರ್ವಾದ ಪಡೆದ ಅವರು ಈ ಹೇಳಿಕೆ ನೀಡಿದ್ದು ಕಾಂಗ್ರೆಸ್ ಬೆಂಬಲ ಪಡೆದು ಹಾದಿಗಲ್ಲು ಗ್ರಾಮ ಪಂಚಾಯಿತಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ.
ಕೆಲವು ಪತ್ರಿಕೆಗಳಲ್ಲಿ ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇನೆ ಎಂದು ವರದಿಯಾಗಿದೆ.
ಯಾವುದೇ ಕಾರಣಕ್ಕೂ ನಾನು ಬಿಜೆಪಿ ಪಕ್ಷವನ್ನ ಬಿಟ್ಟಿಲ್ಲ, ನಮ್ಮ ನಾಯಕರು ಅರಗ ಜ್ಞಾನೇಂದ್ರ ಅವರೇ ಗ್ರಾಮ ಪಂಚಾಯಿತಿ ಸದಸ್ಯರಾಗಲು, ಇದೀಗ ಅಧ್ಯಕ್ಷರಾಗಲು ನನಗೆ ಅವಕಾಶ ಕಲ್ಪಿಸಿ ಕೊಟ್ಟಿರುವುದು ಬಿಜೆಪಿ ಪಕ್ಷ ನಾನು ಇಂದಿಗೂ ಬಿಜೆಪಿಯಲ್ಲೇ ಇದ್ದೇನೆ. ನಾನು ಅಧ್ಯಕ್ಷರಾಗಲು ನಮ್ಮ ಪಕ್ಷದ ಕೆಲವರು ಅಡ್ಡಿ ಪಡಿಸಿದ್ದರು ಆದ್ದರಿಂದ ಕಾಂಗ್ರೆಸ್ ಬೆಂಬಲ ಪಡೆದು ಅಧ್ಯಕ್ಷಳಾಗಿದ್ದೇನೆ ಹೊರತು ಪಕ್ಷ ಬಿಟ್ಟಿಲ್ಲ ಎಂಬುದಾಗಿ ನೂತನ ಅಧ್ಯಕ್ಷರಾದ ವಸಂತಿ ಶ್ರೀನಿವಾಸ್ ಅವರು ಈ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.