ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ನೇಮಕ


Team Udayavani, Aug 9, 2023, 10:01 PM IST

vidhana soudha

ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನಾಮನಿರ್ದೇಶನಗೊಳಿಸಿ ವಿಧಾನಸಭೆ ಕಾರ್ಯಾಲಯದಿಂದ ಆದೇಶ ಹೊರಡಿಸಲಾಗಿದೆ.

ಜಂಟಿ ಸಮಿತಿ ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರ ಆರ್‌.ಅಶೋಕ, ಸಾರ್ವಜನಿಕ ಉದ್ದಿಮೆಗಳ ಸಮಿತಿ : ತನ್ವೀರ್‌ ಸೇಠ್‌ ಅಧ್ಯಕ್ಷ. ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣ ಸಮಿತಿ : ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷ. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ – ಸಿ.ಪುಟ್ಟರಂಗಶೆಟ್ಟಿ, ಅಧ್ಯಕ್ಷ. ಶಾಸನ ರಚನಾ ಸಮಿತಿ : ಎಂ.ವೈ.ಪಾಟೀಲ್‌, ಅಧ್ಯಕ್ಷ. ಕಾಗದ ಪತ್ರಗಳ ಸಮಿತಿ : ಎಚ್‌.ಡಿ.ರೇವಣ್ಣ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ : ರೂಪಕಲಾ ಎಂ., ಗ್ರಂಥಾಲಯ ಸಮಿತಿ : ವಿಧಾನ ಪರಿಷತ್‌ ಸಭಾಪತಿ, ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್‌ ರಾಜ್‌ ಸಮಿತಿ : ಭರಮಗೌಡ ಅಲಮಗೌಡ ಕಾಗೆ.

ವಿಧಾನಸಭೆ ಸಮಿತಿಯ ಅಧ್ಯಕ್ಷರು: ಅಂದಾಜು ಸಮಿತಿಗೆ ಯಶವಂತರಾಯಗೌಡ ವಿಠಲಗೌಡ ಪಾಟೀಲ್‌, ಭರವಸೆಗಳ ಸಮಿತಿ: ಬಿ.ಕೆ.ಸಂಗಮೇಶ್ವರ, ಹಕ್ಕುಬಾಧ್ಯತಾ ಸಮಿತಿ: ಬಿ.ಆರ್‌.ಪಾಟೀಲ್‌, ವಿಧೇಯಕ ಮತ್ತು ನಿರ್ಣಯ ಸಮಿತಿ: ರುದ್ರಪ್ಪ ಲಮಾಣಿ, ಅರ್ಜಿಗಳ ಸಮಿತಿ: ರುದ್ರಪ್ಪ ಲಮಾಣಿ, ವಸತಿ ಸೌಕರ್ಯ ಸಮಿತಿ: ರುದ್ರಪ್ಪ ಲಮಾಣಿ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.