![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 9, 2023, 10:01 PM IST
ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನಾಮನಿರ್ದೇಶನಗೊಳಿಸಿ ವಿಧಾನಸಭೆ ಕಾರ್ಯಾಲಯದಿಂದ ಆದೇಶ ಹೊರಡಿಸಲಾಗಿದೆ.
ಜಂಟಿ ಸಮಿತಿ ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರ ಆರ್.ಅಶೋಕ, ಸಾರ್ವಜನಿಕ ಉದ್ದಿಮೆಗಳ ಸಮಿತಿ : ತನ್ವೀರ್ ಸೇಠ್ ಅಧ್ಯಕ್ಷ. ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣ ಸಮಿತಿ : ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷ. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ – ಸಿ.ಪುಟ್ಟರಂಗಶೆಟ್ಟಿ, ಅಧ್ಯಕ್ಷ. ಶಾಸನ ರಚನಾ ಸಮಿತಿ : ಎಂ.ವೈ.ಪಾಟೀಲ್, ಅಧ್ಯಕ್ಷ. ಕಾಗದ ಪತ್ರಗಳ ಸಮಿತಿ : ಎಚ್.ಡಿ.ರೇವಣ್ಣ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ : ರೂಪಕಲಾ ಎಂ., ಗ್ರಂಥಾಲಯ ಸಮಿತಿ : ವಿಧಾನ ಪರಿಷತ್ ಸಭಾಪತಿ, ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಮಿತಿ : ಭರಮಗೌಡ ಅಲಮಗೌಡ ಕಾಗೆ.
ವಿಧಾನಸಭೆ ಸಮಿತಿಯ ಅಧ್ಯಕ್ಷರು: ಅಂದಾಜು ಸಮಿತಿಗೆ ಯಶವಂತರಾಯಗೌಡ ವಿಠಲಗೌಡ ಪಾಟೀಲ್, ಭರವಸೆಗಳ ಸಮಿತಿ: ಬಿ.ಕೆ.ಸಂಗಮೇಶ್ವರ, ಹಕ್ಕುಬಾಧ್ಯತಾ ಸಮಿತಿ: ಬಿ.ಆರ್.ಪಾಟೀಲ್, ವಿಧೇಯಕ ಮತ್ತು ನಿರ್ಣಯ ಸಮಿತಿ: ರುದ್ರಪ್ಪ ಲಮಾಣಿ, ಅರ್ಜಿಗಳ ಸಮಿತಿ: ರುದ್ರಪ್ಪ ಲಮಾಣಿ, ವಸತಿ ಸೌಕರ್ಯ ಸಮಿತಿ: ರುದ್ರಪ್ಪ ಲಮಾಣಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.