Daily Horoscope: ಈ ರಾಶಿ ಅವರಿಗಿಂದು ಉದ್ಯೋಗದಲ್ಲಿ ಪ್ರಗತಿ, ಆರೋಗ್ಯ ಗಮನಿಸಿ


Team Udayavani, Aug 10, 2023, 7:27 AM IST

TDY-1

ಮೇಷ: ಕಫ‌ ಬಾಧೆ. ಚಾತುರ್ಯ ಪ್ರದರ್ಶನದಿಂದ ಧನಾರ್ಜನೆ ಅನ್ಯರ ಅವಲಂಬನೆ ಬೇಡ. ಮಕ್ಕಳ ವಿಚಾರದಲ್ಲಿ ಜವಾಬ್ದಾರಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಹಿರಿಯರಿಂದ ಸುಖ. ಧಾರ್ಮಿಕ ವ್ಯವಹಾರಗಳಲ್ಲಿ ಅತಿ ಔದಾರ್ಯ ಬೇಡ.

ವೃಷಭ: ಪಿತ್ತ ಪ್ರಧಾನ ಪ್ರಕೃತಿ. ಅನಿರೀಕ್ಷಿತ ಧನಾಗಮನ. ಬಂಧು ಬಳಗ ಸಹೋದ್ಯೋಗಿಗಳ ಸಹಕಾರ. ದಾಂಪತ್ಯ ಸುಖ ವೃದ್ಧಿ. ವ್ಯವಹಾರ ಉದ್ಯೋಗದಲ್ಲಿ ಸ್ಥೆ „ರ್ಯ. ಭೂಮಿ ವಾಹನ ಗೃಹಾದಿ ವಿಚಾರಗಳಲ್ಲಿ  ಎಚ್ಚರಿಕೆ.

ಮಿಥುನ:  ಪಿತ್ತ, ಕಫ‌ ಬಾಧೆ. ಗೌರವಯುತ ಧನಾರ್ಜನೆ. ಸಹೋದ್ಯೋಗಿ, ಸಹೋದರ ವರ್ಗದವರಿಂದ ಉತ್ತಮ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ಬಗ್ಗೆ ಸ್ಥಿರ ನಿರ್ಣಯ. ಉದ್ಯೋಗದಲ್ಲಿ ಪ್ರಗತಿ. ಆರೋಗ್ಯ ಗಮನಿಸಿ.

ಕರ್ಕ:  ವಾತ ಕಫ‌ ಬಾಧೆ. ಉತ್ತಮ ಧನಾರ್ಜನೆ.  ಸಹೋ  ದ್ಯೋಗಿಗಳ ಸಹಾಯ ಮಧ್ಯಮ. ದಾಂಪತ್ಯ ವಿಚಾರ ದಲ್ಲಿ ತಾಳ್ಮೆ ಇರಲಿ.  ಭೂಮಿ, ಗೃಹ ವಾಹ ನಾದಿ ವಿಚಾರದಲ್ಲಿ ಹೆಚ್ಚು ಜವಾಬ್ದಾರಿ. ವ್ಯವಹಾರದಲ್ಲಿ ನಿಯಂತ್ರಣ ಇರಲಿ.

ಸಿಂಹ: ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ಸಂಸಾರದಲ್ಲಿ ಪರಸ್ಪರ ಪ್ರೋತ್ಸಾಹ. ಮಕ್ಕಳ ವಿಚಾರದಲ್ಲಿ ಜವಾಬ್ದಾರಿ. ಉದ್ಯೋಗದಲ್ಲಿ ಏಕಾಗ್ರತೆ ವೃದ್ಧಿ. ಹಿರಿಯರ ಆರೋಗ್ಯ ಉತ್ತಮ. ದೇವರ ಕಾರ್ಯದಲ್ಲಿ ತಲ್ಲೀನತೆ.

ಕನ್ಯಾ: ಪಿತ್ತ, ಕಫ‌ ಪ್ರಧಾನ ವಾಗಿದ್ದರೂ ಆರೋಗ್ಯ ವೃದ್ಧಿ. ನ್ಯಾಯಯುತವಾದ ಉತ್ತಮ ಧನಾರ್ಜನೆ. ಸಹೋದ್ಯೋಗಿ ಗಳಿಂದ, ಸಹೋದರರಿಂದ ನಿರೀಕ್ಷಿತ ಸುಖ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಅನುಕೂಲಕರ ಪರಿಸ್ಥಿತಿ.

ತುಲಾ: ಕಫ‌ ಪ್ರಧಾನ ಪ್ರಕೃತಿ. ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಸಹೋದ್ಯೋಗಿಗಳ ಸಹಕಾರ ಸಾಮಾನ್ಯ. ಭೂಮಿ, ಗೃಹ, ವಾಹನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಮನಃಸಂತೋಷ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ವೃಶ್ಚಿಕ: ಅಧ್ಯಯನಶೀಲತೆ, ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಪರರಿಗೆ ಸಹಾಯ ಮಾಡುವಾಗ ಪೂರ್ವಪರ ತಿಳಿದು ವ್ಯವಹರಿಸಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಗುರು ಹಿರಿಯರ ಆರೋಗ್ಯ ವೃದ್ಧಿ.

ಧನು: ವಾತ ಭಾಧೆ. ಆದಾಯಕ್ಕೆ ಸಮನಾದ ವೆಚ್ಚ. ಸಹೋದರ, ಸಹೋದ್ಯೋಗಿ ವರ್ಗದವರಿಂದ ಸಾಮಾನ್ಯ ಸುಖ. ದಾಂಪತ್ಯದಲ್ಲಿ ತಾಳ್ಮೆ ಅಗತ್ಯ. ಉದ್ಯೋಗ ವ್ಯವಹಾರಾರ್ಥ ಪ್ರಯಾಣ. ಹಿರಿಯರ ಆರೋಗ್ಯದಲ್ಲಿ ತೃಪ್ತಿ.

ಮಕರ:  ಸ್ವಪ್ರಯತ್ನದಿಂದ ಉತ್ತಮ ಧನಾರ್ಜನೆ. ವಾತ ಕಫ‌ದ ದೇಹ ಪ್ರಕೃತಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ಸಂತೋಷ. ಹಿರಿಯರ ಆರೋಗ್ಯದತ್ತ ಗಮನವಿರಲಿ.

ಕುಂಭ: ಗೌರವಪೂರ್ಣ ಧನಾರ್ಜನೆ. ಗುರು ಹಿರಿಯರ, ಸಹೋದ್ಯೋಗಿಗಳ, ಸಹೋದ  ರರ ಪ್ರೋತ್ಸಾಹ. ಭೂಮಿ, ಗೃಹ, ವಾಹನಾದಿ ಲಾಭ. ಸಾಂಸಾರಿಕ ಜವಾ ಬ್ದಾರಿ. ಮಕ್ಕಳ ವಿಚಾರದಲ್ಲಿ ಸಂತೋಷ.  ವ್ಯವಹಾರದಲ್ಲಿ ಶ್ರಮ.

ಮೀನ: ಕಫ‌ ಪ್ರಧಾನ ಪ್ರಕೃತಿ. ಉತ್ತಮ ಧನಾಗಮ. ದಾಂಪತ್ಯದಲ್ಲಿ ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯ ಸುದೃಢ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಧಾರ್ಮಿಕ ಕಾರ್ಯಗಳ ನೇತೃತ್ವ. ವಿದ್ಯಾರ್ಥಿಗಳಿಗೆ ಸಕಾಲದ ಸಹಾಯ.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.