LokSabha; ಪ್ರತಿಪಕ್ಷದ ಅವಿಶ್ವಾಸ ನಿರ್ಣಯವು ನಮಗೆ ಉತ್ತಮ ಶಕುನವಾಗಿದೆ: ಪ್ರಧಾನಿ ಮೋದಿ


Team Udayavani, Aug 10, 2023, 6:49 PM IST

LokSabha; ಪ್ರತಿಪಕ್ಷದ ಅವಿಶ್ವಾಸ ನಿರ್ಣಯವು ನಮಗೆ ಉತ್ತಮ ಶಕುನವಾಗಿದೆ: ಪ್ರಧಾನಿ ಮೋದಿ

ಹೊಸದಿಲ್ಲಿ: ಕೇಂದ್ರ ಸರ್ಕಾರ ವಿರುದ್ಧ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿಯ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಮಯವನ್ನು ಪ್ರಧಾನಿ ಮೋದಿ ಅವರು ವಿಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಲು ಬಳಸಿದರು.

ಅಲ್ಲದೆ ಅವಿಶ್ವಾಸ ಗೊತ್ತುವಳಿ ಮಂಡನೆಯು ನಮಗೆ ಯಾವಾಗಲೂ ಲಕ್ಕಿ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರತಿ ಬಾರಿ ಅವಿಶ್ವಾಸ ನಿರ್ಣಯ ಆದಾಗೆಲ್ಲಾ ಜನರು ಅವರನ್ನು ನಿರ್ಣಯಿಸುತ್ತಾರೆ ಮತ್ತು ದೊಡ್ಡ ಜನಾದೇಶದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ. ಅವರು ಯಾವುದೇ ಸಂಸ್ಥೆಯ ವಿರುದ್ಧ ಮಾತನಾಡಿದಾಗೆಲ್ಲಾ ಎನ್‌ಡಿಎ ಮತ್ತು ಬಿಜೆಪಿ ದಾಖಲೆಯ ಜನಾದೇಶದೊಂದಿಗೆ ಮರಳುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:Prithvi Shaw: ಟೀಂ ಇಂಡಿಯಾ ಆಯ್ಕೆಯ ಬಗ್ಗೆ ಮೌನ ಮುರಿದ ಪೃಥ್ವಿ ಶಾ

2018 ರಲ್ಲಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷವು ಮಂಡಿಸಿದ ಕೊನೆಯ ಅವಿಶ್ವಾಸ ನಿರ್ಣಯವನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, 2018ರಲ್ಲಿಯೂ ಅವಿಶ್ವಾಸ ನಿರ್ಣಯ ಮಂಡಿಸಿದ್ದೀರಿ. ಅಂದೇ ನಾನು ಹೇಳಿದ್ದೆ, ಈ ಬಹುಮತದ ಪರೀಕ್ಷೆ ನಮ್ಮ ಸರ್ಕಾರಕ್ಕಲ್ಲ, ಅದು ನಿಮಗೆ (ವಿಪಕ್ಷಗಳಿಗೆ) ಎಂದು. ಬಳಿಕ ನಡೆದ ಚುನಾವಣೆಯಲ್ಲಿ ಬಿಜೆಪಿ, ಎನ್‌ ಡಿಎ ಮೈತ್ರಿಕೂಟಕ್ಕೆ ಭರ್ಜರಿ ಬಹುಮತ ನೀಡುವ ಮೂಲಕ ವಿಪಕ್ಷಗಳ ಮೇಲೆ ವಿಶ್ವಾಸ ಇಲ್ಲ ಎಂಬುದನ್ನು ಸಾಬೀತುಪಡಿಸಿದರು ಎಂದು ಪ್ರಧಾನಿ ಟೀಕಿಸಿದರು.

“ನಾವು ಸಾರ್ವಜನಿಕರ ಬಳಿಗೆ ಹೋದಾಗ, ಜನರು ಅವರ ಮೇಲೆ ವಿಶ್ವಾಸವನ್ನು ಘೋಷಿಸಿದರು. ಎನ್‌ಡಿಎ ಮತ್ತು ಬಿಜೆಪಿ ಹೆಚ್ಚು ಮತಗಳನ್ನು ಪಡೆದವು. ಒಂದು ರೀತಿಯಲ್ಲಿ, ಪ್ರತಿಪಕ್ಷದ ಅವಿಶ್ವಾಸ ನಿರ್ಣಯವು ನಮಗೆ ಉತ್ತಮ ಶಕುನವಾಗಿದೆ” ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಮುಂಗಾರು ಅಧಿವೇಶನದಲ್ಲಿ ಪ್ರಮುಖ ಮಸೂದೆಗಳ ಬಗ್ಗೆ ಯಾವುದೇ ಚರ್ಚೆಗೆ ಅವಕಾಶ ನೀಡದೆ ಜನರಿಗೆ “ದ್ರೋಹ” ಮಾಡಿದ್ದಾರೆ ಎಂದು ಹೇಳಿದರು. ಅವರಿಗೆ ಪಕ್ಷವು ದೇಶಕ್ಕಿಂತ ದೊಡ್ಡದು ಎಂದು ತೋರಿಸಿದ್ದಾರೆ ಎಂದರು.

ಕಳೆದ 20 ವರ್ಷಗಳಿಂದ ನೀವು ನನ್ನ ಬೈಯುತ್ತಲೇ ಇದ್ದೀರಿ. ನಿಮ್ಮ ಎಲ್ಲಾ ಬೈಗುಳ, ಅಸಭ್ಯ ಭಾಷೆ ಎಲ್ಲವನ್ನೂ ವರ ಎಂದೇ ಭಾವಿಸುತ್ತೇನೆ. 2024ರಲ್ಲಿಯೂ ಕೂಡಾ ಭಾರತೀಯ ಜನತಾ ಪಕ್ಷ ಎಲ್ಲಾ ದಾಖಲೆಗಳನ್ನು ಮುರಿದು ಅಧಿಕಾರಕ್ಕೆ ಏರಲಿದೆ. ಆ ನಿಟ್ಟಿನಲ್ಲಿ 2028ರಲ್ಲಿಯೂ ಅವಿಶ್ವಾಸ ನಿರ್ಣಯ ಮಂಡಿಸುವ ಅವಕಾಶ ಸಿಗಲಿ ಎಂದು ಪ್ರಧಾನಿ ಮೋದಿ ಭವಿಷ್ಯ ನುಡಿದಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.