Demonetization ವೇಳೆ ಅಕ್ರಮ :ಬ್ಯಾಂಕ್ ಕ್ಯಾಶಿಯರ್ ಗೆ 4 ವರ್ಷ ಜೈಲು
Team Udayavani, Aug 10, 2023, 10:09 PM IST
ಧಾರವಾಡ : ಹಣ ಅಪನಗದೀಕರಣದ ವೇಳೆ ಹಳೆಯ ನೋಟುಗಳ ಬದಲಿಸುವಲ್ಲಿ ಅಕ್ರಮ ವೆಸಗಿದ ಆರೋಪ ಸಾಬೀತಾದ ಬ್ಯಾಂಕ್ ಕ್ಯಾಶಿಯರ್ ಗೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿದೆ.
ಕಲಬುರ್ಗಿ ಯ ನೆಹರು ಗಂಜ್ ನ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದನ ಶಾಖೆಯ ಮುಖ್ಯ ಕ್ಯಾಶೀಯರ್ ಆಗಿದ್ದ ಶ್ರೀಹರಿ ಕಾಮನಕರ್ ಅವರೇ ಶಿಕ್ಷೆಗೆ ಒಳಗಾದ ಕ್ಯಾಶಿಯರ್ . 2017 ರಲ್ಲಿ ಬೆಂಗಳೂರು ಸಿಬಿಐ, ಎಸಿಬಿ ವತಿಂದ ಇವರ ವಿರುದ್ದ ಧಾರವಾಡದ ಸಿಬಿಐ ಕೋಟ್೯ ನಲ್ಲಿ ದೂರು ದಾಖಲಾಗಿತ್ತು. ತಮ್ಮ ಹುದ್ದೆಯನ್ನು ದುರುಪಯೋಗ ಮಾಡಿಕೊಂಡು ಹಳೆಯ ನೋಟುಗಳನ್ನು ಆರ್ಬಿಐ ನಿಯಮಗಳನ್ನು ಗಾಳಿಗೆ ತೂರಿ ಬದಲಿಸಿ, ಅಕ್ರಮ ಎಸೆಗಿದ್ದು ಸಾಕ್ಷಾಧಾರಗಳಿಂದ ಸಾಬೀತಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ 1.9 ಕೋಟಿ ರೂ. ಮೌಲ್ಯದ ಹಳೆ ನೋಟುಗಳನ್ನು ಅಕ್ರಮವಾಗಿ ಬದಲಾವಣೆ ಮಾಡಲಾಗಿತ್ತು. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎನ್. ಸುಬ್ರಹ್ಮಣ್ಯ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.